ಬಿ-ಖಾತಾ ಅಭಿಯಾನ ರಾಜ್ಯಕ್ಕೆ ವಿಸ್ತರಣೆ: ಸರ್ಕಾರಕ್ಕೆ ಬೊಕ್ಕಸಕ್ಕೆ ₹4 ಸಾವಿರ ಕೋಟಿ ಆದಾಯ ನಿರೀಕ್ಷೆ

Sampriya
ಮಂಗಳವಾರ, 18 ಫೆಬ್ರವರಿ 2025 (16:56 IST)
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿದ್ದ ಬಿ-ಖಾತಾ ಅಭಿಯಾನವನ್ನು ಈಗ ರಾಜ್ಯ ಸರ್ಕಾರವು ರಾಜ್ಯದಾದ್ಯಂತ ವಿಸ್ತರಣೆ ಆಗಿದೆ. ಈ ಮೂಲಕ  ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ ₹4 ಸಾವಿರ ಕೋಟಿ ಆದಾಯ ನಿರೀಕ್ಷೆ ಹೊಂದಿದೆ.

ಬಿ-ಖಾತಾ ನೀಡಲು, ಪಡೆಯಲು 3 ತಿಂಗಳು ಡೆಡ್ ಲೈನ್ ಕೊಟ್ಟಿದೆ. ಬಿ-ಖಾತಾ ನೀಡುವ ಸಂಬಂಧ  ಸಿಎಂ ಸಿದ್ದರಾಮಯ್ಯ ಡೆಡ್‌ಲೈನ್ ಫಿಕ್ಸ್ ಮಾಡಿದ್ದಾರೆ.

ಇ- ಖಾತೆ ನೀಡುವ ವಿಚಾರ ಸಂಬಂಧ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಲ್ಕು ಇಲಾಖೆಗಳ ಸಚಿವರ ಜೊತೆ ವೀಡಿಯೊ ಸಂವಾದ ಸಭೆ ನಡೆಯಿತು. ಎಲ್ಲಾ ಜಿಲ್ಲಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಆಯುಕ್ತರು ವೀಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು.

ಒನ್‌ ಟೈಮ್ ಸೊಲ್ಯೂಷನ್‌ ಅಡಿ ಮೂರು ತಿಂಗಳ ಒಳಗೆ ಬಿ ಖಾತಾ ಮಾಡಿಸಿಕೊಳ್ಳಬಬಹುದು. ಆದರೆ ಇನ್ನುಮುಂದೆ ಅನಧಿಕೃತ ಬಡಾವಣೆಗಳಿಗೆ ಅನುಮತಿ ಇಲ್ಲ. ಅನಧಿಕೃತ ಬಡಾವಣೆಗಳು ತಲೆ ಎತ್ತಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

11 ಮಹಾ ನಗರಪಾಲಿಕೆಗಳು ಒಳಗೊಂಡಂತೆ 316 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸ್ವತ್ತಿಗೆ ಹಾಲಿ ಇರುವ ತೆರಿಗೆಗಿಂತ ದುಪ್ಪಟ್ಟು ತೆರಿಗೆ ಕೊಟ್ಟು ಬಿ-ಖಾತಾ ಮಾಡಿಸಿಕೊಳ್ಳಬಹುದು. ರಾಜ್ಯದಲ್ಲಿ ಸುಮಾರಿ 40 ಲಕ್ಷ ಆಸ್ತಿಗಳು ಅನಧಿಕೃತವಾಗಿದ್ದು, 4 ಸಾವಿರ ಕೋಟಿ ಆದಾಯ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments