Webdunia - Bharat's app for daily news and videos

Install App

ಕೆಜೆಪಿ ಬಿಟ್ಟು 'ಕೈ' ಹಿಡುಯುತ್ತಾರಾ ಬಿ.ಆರ್.ಪಾಟೀಲ್?

Webdunia
ಸೋಮವಾರ, 16 ಜನವರಿ 2017 (11:04 IST)
ದೇಶದಲ್ಲಿ ಜಾತ್ಯತೀತತೆ ಉಳಿಯಬೇಕಾದರೆ ಬಿಜೆಪಿಯೇತರ ಪಕ್ಷಗಳ ಒಗ್ಗೂಡುವಿಕೆಯ ಅಗತ್ಯವಿದೆ. ಬದಲಾವಣೆ ಬಯಸಿ ರಾಜಕೀಯಕ್ಕೆ ಬಂದ ತಮಗೆ ಕಾಂಗ್ರೆಸ್ ಪಕ್ಷ ಸೇರುವುದು ಅನಿವಾರ್ಯ ಎಂದು ಹೇಳುವ ಮೂಲಕ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ 'ಕೈ' ಹಾಳಯ ಸೇರುವ ಕುರಿತು ಇಂಗಿತ ವ್ಯಕ್ತಪಡಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಿಡನ್ ಅಜೆಂಡಾ ಇಟ್ಟಕೊಂಡು ಕೆಟ್ಟ ಸಂಪ್ರದಾಯದಂದಿಗೆ ಹೆಜ್ಜೆ ಇಡುತ್ತಿದೆ. ನೋಟ್ ಬ್ಯಾನ್ ಹಾಗೂ ಮಹಾತ್ಮ ಗಾಂಧಿ ಅವರನ್ನು ಅಪಮೌಲ್ಯಗೊಳಿಸಲು ಬಿಜೆಪಿ ಹೊರಟಿದೆ. ಇದು ದೇಶದಲ್ಲಿ ದುರಂತ. ರಾಷ್ಟ್ರಮಟ್ಟದಲ್ಲಿ ಬಿಜೆಪಿಯೇತರ ಪರ್ಯಾಯ ಪಕ್ಷ ತಲೆ ಎತ್ತಬೇಕು ಎಂದು ಅಭಿಪ್ರಾಯಪಟ್ಟರು. 
 
ಮುಂದೆ ರಾಜಕಾರಣ ಮಾಡಬೇಕಾದರೆ ಕಾಂಗ್ರೆಸ್ ಪಕ್ಷ ಸೇರುವ ಅನಿವಾರ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದೇನೆ. ಇದಕ್ಕೆ ಕಾಂಗ್ರೆಸ್ ಮುಖಂಡರು ಅಡ್ಡಿಪಡಿಸುವುದಿಲ್ಲ ಎಂಬ ವಿಶ್ವಾಸ ಇದೆ ಎಂದರು. 
 
ರಾಯಣ್ಣ ಬ್ರಿಗೇಡ್ ಬಿಕ್ಕಟ್ಟು ಕುರಿತು ಪ್ರತಿಕ್ರಿಯೆ ನೀಡಿರುವ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್, ಬಿದೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ಜಗಳ ಮುಂದುವರೆದರೆ ಮೂರನೇಯವರಿಗೆ ಲಾಭ ಖಚಿತ ಎಂದು ಭವಿಷ್ಯ ನುಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments