Webdunia - Bharat's app for daily news and videos

Install App

ರಮಾನಾಥ್ ರೈ ಗೆ ಗೃಹಖಾತೆ?

Webdunia
ಸೋಮವಾರ, 24 ಜುಲೈ 2017 (09:48 IST)
ಬೆಂಗಳೂರು: ಜಿ. ಪರಮೇಶ್ವರ್ ಅವರಿಂದ ತೆರವಾಗಿರುವ ಗೃಹ ಖಾತೆಗೆ ಇನ್ನೂ ಹೊಸ ಸಚಿವರ ನೇಮಕ ನಡೆದಿಲ್ಲ. ಆದರೆ ಮೂಲಗಳ ಪ್ರಕಾರ ಗೃಹ ಖಾತೆ ದ.ಕ. ಜಿಲ್ಲೆಯ ಶಾಸಕ ಹಾಗೂ ಪ್ರಸ್ತುತ  ಅರಣ್ಯ ಸಚಿವ ಬಿ.ರಮಾನಾಥ್ ರೈ ಕೈಸೇರಲಿದೆ.


ಭಾನುವಾರ ತುರ್ತಾಗಿ ಸಚಿವರು ಸಿಎಂ ಸಿದ್ದರಾಮಯ್ಯ ಅವರಿಂದ ಬುಲಾವ್ ಬಂದ ಹಿನ್ನಲೆಯಲ್ಲಿ ಬೆಂಗಳೂರಿಗೆ ಆಗಮಿಸಿ ಮಾತುಕತೆ ನಡೆಸಿದ್ದು ಈ ಎಲ್ಲಾ ಅನುಮಾನಗಳಿಗೆ ರೆಕ್ಕೆ ಪುಕ್ಕ ಹುಟ್ಟುವಂತೆ ಮಾಡಿದೆ. ಕಳೆದ ಎರಡು ತಿಂಗಳಿನಿಂದ ಗೃಹಖಾತೆ ಖಾಲಿಯಾಗಿಯೇ ಇದೆ.

ಸದ್ಯಕ್ಕೆ ಗೃಹಖಾತೆಯನ್ನೂ ಸಿಎಂ ಸಿದ್ದರಾಮಯ್ಯ ನಿಭಾಯಿಸುತ್ತಿದ್ದಾರೆ. ಆದರೆ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ಕಿರು ಅವಧಿಗೆ ಈ ಸಚಿವ ಸ್ಥಾನ ನಿಭಾಯಿಸಲು ಪ್ರಮುಖ ಸಚಿವರು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಪಕ್ಷ ಅಧಿಕೃತವಾಗಿ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ..  ಉತ್ತರ ಪ್ರದೇಶದಲ್ಲಿ ಮಹಿಳೆಯರಿಗಾಗಿಯೇ ವಿಶೇಷ ಬಸ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments