Webdunia - Bharat's app for daily news and videos

Install App

ಬಿ.ಎಸ್. ಯಡಿಯೂರಪ್ಪರನ್ನು ಹಾಡಿ ಹೊಗಳಿದ ಅನರ್ಹ ಶಾಸಕ

Webdunia
ಶುಕ್ರವಾರ, 8 ನವೆಂಬರ್ 2019 (13:18 IST)
40 ವರ್ಷಗಳ ಮಂಡ್ಯದ ಸಂತೇಬಾಚಹಳ್ಳಿ ಜನರ ಕನಸು ನನಸಾಗಿದೆ. ಹೇಮಾವತಿ ನದಿಯಿಂದ ಏತನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸುವುದಕ್ಕೆ ಚಾಲನೆ ನೀಡಲಾಗಿದೆ.

212 ಕೋಟಿ ವೆಚ್ಚದ ಕಾಮಗಾರಿಗೆ ಅನರ್ಹ ಶಾಸಕ ನಾರಾಯಣಗೌಡ ಚಾಲನೆ ನೀಡಿದ್ರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರ ಗುಣಗಾನ ಮಾಡಿದ ಅನರ್ಹ ಶಾಸಕ ನಾರಾಯಣಗೌಡ ತಮ್ಮ ಭಾಷಣದುದ್ದಕ್ಕೂ ಯಡಿಯೂರಪ್ಪರನ್ನು ನೆನೆದರು.

ಬರಪೀಡಿತ ಮಂಡ್ಯದ ಸಂತೇಬಾಚಹಳ್ಳಿ  ಕೆರೆ ಕಟ್ಟೆಗಳಿಗೆ ಗೂಡೇಹೊಸಳ್ಳಿ ಬಳಿಯ ಹೇಮಾವತಿ ನದಿಯಿಂದ ಏತನೀರಾವರಿ ಯೋಜನೆಯ ಮೂಲಕ ನೀರು ತುಂಬಿಸುವ 40 ವರ್ಷಗಳ ಹೋರಾಟದ ಯೋಜನೆಗೆ 
ಅನರ್ಹ ಶಾಸಕ ನಾರಾಯಣಗೌಡ ದಂಪತಿಗಳು ಭೂಮಿಪೂಜೆ ಮಾಡಿದ್ರು. ಭರ್ತಿಯಾಗಿರುವ ದೊಡ್ಡಕೆರೆಗೆ ಬಾಗಿನ ಸಮರ್ಪಿಸಿ ಗಂಗಾಪೂಜೆ ನೆರವೇರಿಸಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments