Webdunia - Bharat's app for daily news and videos

Install App

ಬಿ.ಎಸ್. ಯಡಿಯೂರಪ್ಪಗೆ ಬಿಗ್ ಶಾಕ್ ನೀಡಿದ ಬಿ.ಶ್ರೀರಾಮುಲು

Webdunia
ಶನಿವಾರ, 25 ಜನವರಿ 2020 (20:40 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಷಯಕ್ಕೆ ಸಂಬಂಧಿಸಿದ ಗೊಂದಲ ಮುಂದುವರಿದಿರುವಂತೆ ಸಿಎಂಗೆ ಸಚಿವರೊಬ್ಬರು ಶಾಕ್ ನೀಡಿದ್ದಾರೆ.

ಮೈತ್ರಿ ಸರಕಾರದಲ್ಲಿ ರಾಜೀನಾಮೆ ನೀಡಿದ 17 ಜನರಿಗೆ ಸಚಿವ ಸ್ಥಾನ ಕೊಡಲೇಬೇಕು. ಹೀಗಂತ ಕೊಟ್ಟಿರುವ ಮಾತನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಉಳಿಸಿಕೊಳ್ಳಲಿದ್ದಾರೆ ಅಂತ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಆ ಮೂಲಕ ಸಚಿವ ಸ್ಥಾನದ ಹಗ್ಗಜಗ್ಗಾಟಕ್ಕೆ ಮತ್ತಷ್ಟು ಇಂಬು ನೀಡಿದ್ದಾರೆ ಎನ್ನಲಾಗ್ತಿದೆ. ಆದರೂ ಉಪ ಚುನಾವಣೆಯಲ್ಲಿ ಸೋತಿರೋ ಶಾಸಕರನ್ನು ಸಚಿವರನ್ನಾಗಿ ಮಾಡೋದು ಹೈಕಮಾಂಡ್. ಈ ಕುರಿತು ಹೈ ಕಮಾಂಡ್ ಸ್ಪಷ್ಟವಾದ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಅಂತ ಸಚಿವ ಶ್ರೀರಾಮುಲು ಹೊಸ ಬಾಂಬ್ ಹಾಕಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments