Webdunia - Bharat's app for daily news and videos

Install App

ಬಿ.ಎಸ್. ಯಡಿಯೂರಪ್ಪರಿಂದ ಕ್ಷುಲ್ಲಕ ರಾಜಕೀಯ ಎಂದ ಡಿಕೆಶಿ

Webdunia
ಗುರುವಾರ, 30 ಜನವರಿ 2020 (18:27 IST)

ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಸರಕಾರದ ವಿರುದ್ಧ ಮಾಜಿ ಸಚಿವ, ಹಾಲಿ ಶಾಸಕ ಡಿಕೆಶಿ ಹರಿಹಾಯ್ದಿದ್ದಾರೆ.
 

ಭಾರತೀಯ ಜನತಾ ಪಕ್ಷವು ಅತ್ಯಂತ ಕ್ಷುಲ್ಲಕವಾದಂತಹ ರಾಜಕೀಯವನ್ನು ಮಾಡುತ್ತಿದೆ. ರಾಜ್ಯದ ಮಾಜಿ ಸಚಿವರ ಗನ್ ಮ್ಯಾನ್ ಹಿಂಪಡೆದಿರೋದು ಸರ್ವತಾ ಸರಿಯಲ್ಲ. ಹೀಗಂತ ಕನಕಪುರ ಬಂಡೆ ಖ್ಯಾತಿಯ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಗನ್ ಮ್ಯಾನ್ ನನಗೆ ಬೇಕಿರಲಿಲ್ಲ ಅಂತ ಹೇಳಿರೋ ಡಿಕೆಶಿ, ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ ಅಂತ ಜರಿದಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments