Select Your Language

Notifications

webdunia
webdunia
webdunia
webdunia

ರೈತರ ಸಾಲ ಮನ್ನಾ ಮಾಡದಿದ್ದರೆ ರೈತರ ಬೃಹತ್ ರ್ಯಾಲಿ: ಬಿಎಸ್ ವೈ ಎಚ್ಚರಿಕೆ

ರೈತರ ಸಾಲ ಮನ್ನಾ ಮಾಡದಿದ್ದರೆ ರೈತರ ಬೃಹತ್ ರ್ಯಾಲಿ: ಬಿಎಸ್ ವೈ ಎಚ್ಚರಿಕೆ
ಮೈಸೂರು , ಸೋಮವಾರ, 12 ಜೂನ್ 2017 (10:46 IST)
ಮೈಸೂರು: ಶೀಘ್ರವೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಬೇಕು ಇಲ್ಲದ್ದಿದ್ದರೇ ಜುಲೈ7ರಿಂದ 9 ರವರೆಗೆ ರಾಜ್ಯಾದ್ಯಂತ ರೈತರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
 
ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಸಾಲಮನ್ನಾ ಮಾಡಿದರೇ ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಸಾರ್ವಜನಿಕವಾಗಿ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದ್ದಾರೆ,ಇಲ್ಲವಾದಲ್ಲಿ ಜುಲೈ 10 ರಂದು ಸುಮಾರು 4 ಲಕ್ಷ ರೈತರು ಬೆಂಗಳೂರಿನಲ್ಲಿ ಸೇರಿ ಭಾರೀ ಪ್ರಮಾಣದ ರ್ಯಾಲಿ ನಡೆಸುವುದಾಗಿ ಹೇಳಿದ್ದಾರೆ. 
 
ವಿವಿಧ ಯೋಜನೆಗಳಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ 1.95 ಲಕ್ಷ ಕೋಟಿ ಅನುದಾನ ನೀಡಿದೆ ಎಂದು ಬಿಎಸ್ ವೈ ಇದೇ ವೇಳೆ ತಿಳಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ: ಹಲವೆಡೆ ಕಲ್ಲುತೂರಾಟ