Webdunia - Bharat's app for daily news and videos

Install App

ರೈತರ ಸಾಲ ಮನ್ನಾ ಮಾಡದಿದ್ದರೆ ರೈತರ ಬೃಹತ್ ರ್ಯಾಲಿ: ಬಿಎಸ್ ವೈ ಎಚ್ಚರಿಕೆ

Webdunia
ಸೋಮವಾರ, 12 ಜೂನ್ 2017 (10:46 IST)
ಮೈಸೂರು: ಶೀಘ್ರವೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಬೇಕು ಇಲ್ಲದ್ದಿದ್ದರೇ ಜುಲೈ7ರಿಂದ 9 ರವರೆಗೆ ರಾಜ್ಯಾದ್ಯಂತ ರೈತರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
 
ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಸಾಲಮನ್ನಾ ಮಾಡಿದರೇ ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಸಾರ್ವಜನಿಕವಾಗಿ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದ್ದಾರೆ,ಇಲ್ಲವಾದಲ್ಲಿ ಜುಲೈ 10 ರಂದು ಸುಮಾರು 4 ಲಕ್ಷ ರೈತರು ಬೆಂಗಳೂರಿನಲ್ಲಿ ಸೇರಿ ಭಾರೀ ಪ್ರಮಾಣದ ರ್ಯಾಲಿ ನಡೆಸುವುದಾಗಿ ಹೇಳಿದ್ದಾರೆ. 
 
ವಿವಿಧ ಯೋಜನೆಗಳಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ 1.95 ಲಕ್ಷ ಕೋಟಿ ಅನುದಾನ ನೀಡಿದೆ ಎಂದು ಬಿಎಸ್ ವೈ ಇದೇ ವೇಳೆ ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments