Webdunia - Bharat's app for daily news and videos

Install App

420 ಎಂದು ಕರೆದ ಸಿದ್ದರಾಮಯ್ಯಗೆ ಬಿ ಶ್ರೀರಾಮುಲು ತಿರುಗೇಟು

Webdunia
ಸೋಮವಾರ, 22 ಅಕ್ಟೋಬರ್ 2018 (16:35 IST)
ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿ ಇಂದು ಬಿಜೆಪಿ ಮತ್ತು ಕಾಂಗ್ರೆಸ್ ಬಿರುಸಿನ ಮತ ಪ್ರಚಾರ ನಡೆಯಿತು. ಬಿಜೆಪಿ ಪರ ಶ್ರೀರಾಮುಲು, ಕಾಂಗ್ರೆಸ್ ಪರ ಸಿದ್ದರಾಮಯ್ಯ ಪರಸ್ಪರ ಕೆಸರೆರಚಾಟ ನಡೆಸಿದ ಪ್ರಸಂಗ ನಡೆದಿದೆ.
 

ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಪ್ರಚಾರ ಮಾಡಿದ ಸಿದ್ದರಾಮಯ್ಯ ಬಿಜೆಪಿಯ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಶ್ರೀರಾಮುಲು ಅವರಿಗೆ 420 ಬಿಟ್ಟರೆ ಏನೂ ಗೊತ್ತಿಲ್ಲ. ಬಳ್ಳಾರಿಗೆ ಯಾವ ಪ್ರಯೋಜನವನ್ನೂ ಮಾಡಿಲ್ಲ ಎಂದು ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಶ್ರೀರಾಮುಲು ‘ವಿಧಾನಸಭೆ, ಲೋಕಸಭೆಯಲ್ಲಿ ನಾನು ಮಾತನಾಡುವಾಗ ನೀವು ನಿದ್ರೆಯಲ್ಲಿದ್ದಿರಿ ಎನಿಸುತ್ತದೆ. ಸಂಸದರ ನಿಧಿಯ ಸಮರ್ಪಕ ಬಳಕೆ ವಿಚಾರದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದೇನೆ. 16 ನೇ ಲೋಕಸಭೆಯ 20 ಚರ್ಚೆಯಲ್ಲಿ ಭಾಗವಹಿಸಿ 572 ಪ್ರಶ್ನೆ ಕೇಳಿದ್ದೇನೆ. ನಿಮ್ಮ ರಾಹುಲ್ ಗಾಂಧಿ ಕೇವಲ 12 ಚರ್ಚೆಯಲ್ಲಿ ಭಾಗವಹಿಸಿದ್ದು, ಒಂದು ಪ್ರಶ್ನೆಯೂ ಕೇಳಿಲ್ಲ ಎಂದು ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments