Webdunia - Bharat's app for daily news and videos

Install App

ಬಾದಾಮಿಯಲ್ಲೇ ಮನೆ ಮಾಡಲು ಶ್ರೀರಾಮುಲು ಪ್ಲ್ಯಾನ್

Webdunia
ಸೋಮವಾರ, 30 ಏಪ್ರಿಲ್ 2018 (09:17 IST)
ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎದುರಾಳಿಯಾಗಿ ಬಿಜೆಪಿಯಿಂದ ಬಾದಾಮಿ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಿರುವ ಬಿ. ಶ್ರೀರಾಮುಲು ಯೋಜನೆ ರೂಪಿಸಿದ್ದಾರೆ.

ಬಳ್ಳಾರಿ ಗಣಿ ದಣಿಗಳ ಪರಮ ಮಿತ್ರ ಶ್ರೀರಾಮುಲು ಬಾದಾಮಿಯಲ್ಲೇ ಮನೆ ಮಾಡಲು ಯೋಜನೆ ಮಾಡಿದ್ದಾರೆ. ಇಲ್ಲೇ ಮನೆ ಮಾಡಿಕೊಂಡು ಮತದಾರರ ಮನ ಒಲಿಸಲು ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ಬಾದಾಮಿಯಲ್ಲಿ ಶ್ರೀರಾಮುಲು ತಳ ಮಟ್ಟದಿಂದಲೇ ಕಾರ್ಯಕರ್ತರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಶ್ರೀರಾಮುಲುಗೆ ಇದು ಪ್ರತಿಷ್ಠೆಯ ಕಣವಾಗಿದ್ದು, ಸಿದ್ದರಾಮಯ್ಯ ಸೋಲಿಸುವುದಾಗಿ ಈಗಾಗಲೇ ರಾಮುಲು ಶಪಥ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments