ಬಾದಾಮಿಯಲ್ಲೇ ಮನೆ ಮಾಡಲು ಶ್ರೀರಾಮುಲು ಪ್ಲ್ಯಾನ್

Webdunia
ಸೋಮವಾರ, 30 ಏಪ್ರಿಲ್ 2018 (09:17 IST)
ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಎದುರಾಳಿಯಾಗಿ ಬಿಜೆಪಿಯಿಂದ ಬಾದಾಮಿ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಿರುವ ಬಿ. ಶ್ರೀರಾಮುಲು ಯೋಜನೆ ರೂಪಿಸಿದ್ದಾರೆ.

ಬಳ್ಳಾರಿ ಗಣಿ ದಣಿಗಳ ಪರಮ ಮಿತ್ರ ಶ್ರೀರಾಮುಲು ಬಾದಾಮಿಯಲ್ಲೇ ಮನೆ ಮಾಡಲು ಯೋಜನೆ ಮಾಡಿದ್ದಾರೆ. ಇಲ್ಲೇ ಮನೆ ಮಾಡಿಕೊಂಡು ಮತದಾರರ ಮನ ಒಲಿಸಲು ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ಬಾದಾಮಿಯಲ್ಲಿ ಶ್ರೀರಾಮುಲು ತಳ ಮಟ್ಟದಿಂದಲೇ ಕಾರ್ಯಕರ್ತರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಶ್ರೀರಾಮುಲುಗೆ ಇದು ಪ್ರತಿಷ್ಠೆಯ ಕಣವಾಗಿದ್ದು, ಸಿದ್ದರಾಮಯ್ಯ ಸೋಲಿಸುವುದಾಗಿ ಈಗಾಗಲೇ ರಾಮುಲು ಶಪಥ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡೋದು: ಹೊರರಾಜ್ಯದವರಿಗೆ ಶಾಕ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮಧ್ಯರಾತ್ರಿ, ಭಾರಿ ಮಳೆಯಲ್ಲಿ ಟಿಕೆಟ್ ಇಲ್ಲ ಎಂದು ಯವತಿಯನ್ನು ರೈಲಿನಿಂದ ಹೊರಹಾಕಿದ ಟಿಟಿಇ: ಇದು ಸರೀನಾ Video

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ Video

ನಮಗೆ ಹೇಳ್ತೀರಿ.. ನೀವೂ ಫೈನ್ ಕಟ್ಟಿ: ಹೆಲ್ಮೆಟ್ ಧರಿಸದೇ ಬಂದ ಪೊಲೀಸಪ್ಪ ಸರಿಯಾಗಿ ತಗ್ಲಾಕೊಂಡ್ರು Video

ಮುಂದಿನ ಸುದ್ದಿ
Show comments