Webdunia - Bharat's app for daily news and videos

Install App

ನನ್ನ ಕಂಡರೆ ಕಾಂಗ್ರೆಸ್ ನಾಯಕರಿಗೆ ಭಯ: ಸ್ವಯಂ ಹೊಗಳಿಕೊಂಡ ಬಿ ಶ್ರೀರಾಮುಲು

Webdunia
ಭಾನುವಾರ, 18 ನವೆಂಬರ್ 2018 (09:38 IST)
ಬೆಂಗಳೂರು: ನನ್ನನ್ನು ಕಂಡರೆ ಕಾಂಗ್ರೆಸ್ ನಾಯಕರಿಗೆ ನಡುಕ. ಅದಕ್ಕೇ ಜನಾರ್ಧನ ರೆಡ್ಡಿ ಮೇಲೆ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತಾರೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಸ್ವಯಂ ಹೊಗಳಿಕೊಂಡಿದ್ದಾರೆ.

ಶ್ರೀರಾಮುಲು ತಮ್ಮ ಸ್ನೇಹಿತ ಜನಾರ್ಧನ ರೆಡ್ಡಿ ಬಂಧನದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.

ಈ ನಡುವೆ ಬಿಜೆಪಿಯವರು ಜನಾರ್ಧನ ರೆಡ್ಡಿಯವರನ್ನು ದೂರವಿಡುತ್ತಿರುವುದರ ಬಗ್ಗೆ ವ್ಯಂಗ್ಯ ಮಾಡಿರುವ ಕಾಂಗ್ರೆಸ್ ಶಾಸಕ, ಸಚಿವ ಜಮೀರ್ ಅಹಮ್ಮದ್ ರೆಡ್ಡಿ ಕಷ್ಟದಲ್ಲಿದ್ದಾಗ ದೂರ ತಳ್ಳುತ್ತಾರೆ. ಚೆನ್ನಾಗಿದ್ದಾಗ ಹತ್ತಿರ ಸೇರಿಸಿಕೊಳ್ಳುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments