Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿ.ಶ್ರೀರಾಮುಲು

Webdunia
ಸೋಮವಾರ, 25 ಮೇ 2020 (21:13 IST)
ಸಿಎಂರನ್ನು ಸಚಿವ ಬಿ.ಶ್ರೀರಾಮುಲು ಹಾಡಿ ಹೊಗಳಿದ ಘಟನೆ ನಡೆದಿದೆ.

ವಿರೋಧ ಪಕ್ಷದ ಟೀಕೆ ಟಿಪ್ಪಣಿ ನಡುವೆ ಕೊರೊನಾ ವೈರಸ್ ಹರಡೋದನ್ನ ಒಂದಷ್ಟು ‌ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿ ಬೆಂಗಳೂರು ನಗರ ಆದರ್ಶ ನಗರ ಆಗುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಶ್ರಮ‌ ಹೆಚ್ಚು ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ರಾಜ್ಯ ಸರ್ಕಾರ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳು ನಮ್ಮ ಈ ಅಲ್ಪ ಸಾಧನೆಗೆ ಕಾರಣವೆಂದ ಸಚಿವ ಶ್ರೀರಾಮುಲು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಆದರ್ಶ ನಗರಗಳ‌ ಪೈಕಿ ಬೆಂಗಳೂರು ಒಂದಾಗಿರೋದರ ಹಿಂದಿನ ಯಶಸ್ಸು  ಯಡಿಯೂರಪ್ಪ ಅವರಿಗೆ ಸೇರುತ್ತಿದೆ.

ಆರಂಭದಲ್ಲಿ ಥೇಟರ್, ಮಾಲ್, ಜನಸಂದಣಿ ಸೇರೋ ಪ್ರದೇಶದಲ್ಲಿ ‌ನಿಷೇಧ ಹೇರಿರೋದು ನಮಗೆ ಸಹಕಾರಿಯಾಗಿದೆ. ಅಲ್ಲದೆ ಇದಕ್ಕೆ ಕೊರೊನಾ ವಾರಿಯರ್ ಗಳ ಶ್ರಮವೂ ಸೇರಿದೆ ಎಂದರು.  

ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ತೆಗಳುತ್ತಲೇ, ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಪ್ರಧಾನಿ  ನರೇಂದ್ರ ಮೋದಿ ಅವರನ್ನು ಶ್ರೀರಾಮುಲು ಹಾಡಿ ಹೊಗಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments