Webdunia - Bharat's app for daily news and videos

Install App

ವಿಜಯಪುರ ಕೋರ್ಟ್ ಆವರಣದಲ್ಲೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿ

Webdunia
ಮಂಗಳವಾರ, 8 ಆಗಸ್ಟ್ 2017 (12:08 IST)
ಭೀಮಾ ತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದೆ. 2013ರ ಕೊಲೆ ಪ್ರಕರಣವೊಂದರ ಆರೋಪಿ ಬಾಗಪ್ಪ ಹರಿಜನ ಮೇಲೆ ಗುಂಡಿನ ದಾಳಿ ನಡೆದಿದೆ. ವಿಜಯಪುರದ ಜಿಲ್ಲಾ ಕೋರ್ಟ್ ಆವರಣದಲ್ಲಿ ಬಾಗಪ್ಪ ಹರಿಜನ ಮೇಲೆ ಗುಂಡಿನ ದಾಳಿ ನಡೆದಿದೆ.

ಪ್ರಕರಣದ ವಿಚಾರಣೆಗೆಂದು ಬಾಗಪ್ಪ ಹರಿಜನ ಕಾರು ಇಳಿದು ಬರುತ್ತಿದ್ದಂತೆ ಬೈಕ್`ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾನೆ. ನಾಡ ಬಂದೂಕಿನಿಂದ 5 ಸುತ್ತು ಗುಂಡು ಹಾರಿಸಲಾಗಿದ್ದು, ಬಾಗಪ್ಪ ಹರಿಜನಗೆ ಗಾಯಗಳಾಗಿವೆ. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗ ಎಮದು ತಿಳಿದು ಬಮದಿದೆ.ಪ್ಪ ಹರಿಜನ ದೇಹಕ್ಕೆ 3 ಗುಂಡು ಹೊಕ್ಕಿದ್ದು, ಾತನ ಸ್ಥಿತಿ ಗಂಭೀರವಾಗಿದೆ.

ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪರಿಸ್ಥಿತಿ ಉದ್ವಿಗ್ನವಾಗಿದೆ. ಗುಂಡಿನ ದಾಳಿ ಬಳಿಕ ಸ್ಥಳದಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಘಟನೆ ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments