Webdunia - Bharat's app for daily news and videos

Install App

ಮಗುವಿನ ಪಾಲಿಗೆ ಯಮನಾಗಿ ಬಂದ ಲಾರಿ

Webdunia
ಶನಿವಾರ, 16 ಡಿಸೆಂಬರ್ 2017 (14:44 IST)
ಮೈಸೂರು: ಮಗುವಿನ ಮೇಲೆ ಲಾರಿ ಹರಿದು ಮಗು ಸ್ಥಳದಲ್ಲೇ ಸಾವನಪ್ಪಿದ ಘಟನೆ ಟಿ.ನರಸೀಪುರ ತಾಲೂಕಿನ ವ್ಯಾಸರಾಜಪುರದ ಬಳಿ ನಡೆದಿದೆ.


ಮಂಡ್ಯಜಿಲ್ಲೆಯ ಕೆಎಂ ದೊಡ್ಡಿಯ  ನಿವಾಸಿಯಾದ ಕೆಂಚ 5 ವರ್ಷದ ಗಂಡು ಮಗು ರಸ್ತೆ ದಾಟುವಾಗ ಈ ಘಟನೆ ಸಂಭವಿಸಿದೆ. ಮಗುವಿನ  ಮೃತದೇಹ ಕಂಡು ಪೋಷಕರ ದುಃಖ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬಂದ ನರಸೀಪುರ ಪೊಲೀಸರು ಪರಿಶೀಲಿಸಿ, ಮಗುವಿನ ಮೃತ ದೇಹದ ಬಿಡಿ ಭಾಗಗಳನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.


ಈ ಪ್ರಕರಣ ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸಾರಿಗೆ ಆಯುಕ್ತರ ಕಚೇರಿಯಲ್ಲಿದ್ದ ಆ ಲಾರಿಗೆ ಸಂಬಂಧಪಟ್ಟ ದಾಖಲೆಗಳ ಆಧಾರದ ಮೇಲೆ ಅದರ ಮಾಲೀಕರನ್ನು ಪತ್ತೆ ಹಚ್ಚಿ ಚಾಲಕನ್ನು ಪತ್ತೆಮಾಡುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments