Webdunia - Bharat's app for daily news and videos

Install App

ಬೇಬಿ ಬೆಟ್ಟದಲ್ಲಿ ನಿತ್ಯವೂ ನಡೆಯುತ್ತಿದೆ ಅಂಥ ಕೆಲಸ

Webdunia
ಭಾನುವಾರ, 5 ಜನವರಿ 2020 (11:24 IST)
ಯಾರೊಬ್ಬರ ಭಯವೂ ಇಲ್ಲದಂತೆ ಬೇಬಿ ಬೆಟ್ಟದಲ್ಲಿ ನಿತ್ಯವೂ ನಡೆಯುತ್ತಿದೆ ಆ ಕೆಲಸ.

ಮಂಡ್ಯದ  ಪಾಂಡವಪುರದ  ಬೇಬಿಬೆಟ್ಟದ ಸುತ್ತಲೂ ಅಕ್ರಮ ಗಣಿಗಾರಿಕೆ ನಿಲ್ಲುತ್ತಿಲ್ಲ. ಯಾವುದೇ ಅಧಿಕಾರಿಗಳಿಗೂ ಕಿಮ್ಮತ್ತು ಕೊಡದೆ ದಿನನಿತ್ಯ ಗಣಿಗಾರಿಕೆ ನಡೆಸುತ್ತಿದ್ದಾರೆ.

ಸುತ್ತಮುತ್ತಲಿನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸ್ವಲ್ಪ ದೂರದಲ್ಲೇ ಇರುವ 
ಕೆ ಆರ್ ಎಸ್ ಆಣೆಕಟ್ಟೆಗೂ ಅಪಾಯ ಬಂದರೂ ಸಹ ಗಣಿಗಾರಿಕೆ ನಿಲ್ಲಿಸಲು ಮಾಲೀಕರು ಮುಂದಾಗುತ್ತಿಲ್ಲ.  ಬೇಬಿ ಬೆಟ್ಟದ ಸದಾಶಿವ ಸ್ವಾಮೀಜಿಗಳ ಗದ್ದುಗೆ ಒಂದು ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರುವಾಗಿದೆ.

ಗದ್ದುಗೆಯ ಕೆಲಸ ನಡೆಯುತ್ತಿದ್ದು, ಕಲ್ಲು ಬ್ಲಾಸ್ಟಿಂಗ್ ಮಾಡುತ್ತಿರುವುದರಿಂದ ಸ್ವಾಮೀಜಿಯ ಗದ್ದುಗೆ ಬಿರುಕು ಬಿಟ್ಟು ಕೆಲ ಕಂಬಗಳು ನೆಲಕ್ಕೆ ಉರುಳಿ ಬಿದ್ದಿವೆ.

ಇದರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಹೋದಲ್ಲಿ ಗುರು ಸಿದ್ಧೇಶ್ವರ ಸ್ವಾಮೀಜಿಗಳು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments