Webdunia - Bharat's app for daily news and videos

Install App

ಬೇಬಿ ಬೆಟ್ಟದಲ್ಲಿ ನಿತ್ಯವೂ ನಡೆಯುತ್ತಿದೆ ಅಂಥ ಕೆಲಸ

Webdunia
ಭಾನುವಾರ, 5 ಜನವರಿ 2020 (11:24 IST)
ಯಾರೊಬ್ಬರ ಭಯವೂ ಇಲ್ಲದಂತೆ ಬೇಬಿ ಬೆಟ್ಟದಲ್ಲಿ ನಿತ್ಯವೂ ನಡೆಯುತ್ತಿದೆ ಆ ಕೆಲಸ.

ಮಂಡ್ಯದ  ಪಾಂಡವಪುರದ  ಬೇಬಿಬೆಟ್ಟದ ಸುತ್ತಲೂ ಅಕ್ರಮ ಗಣಿಗಾರಿಕೆ ನಿಲ್ಲುತ್ತಿಲ್ಲ. ಯಾವುದೇ ಅಧಿಕಾರಿಗಳಿಗೂ ಕಿಮ್ಮತ್ತು ಕೊಡದೆ ದಿನನಿತ್ಯ ಗಣಿಗಾರಿಕೆ ನಡೆಸುತ್ತಿದ್ದಾರೆ.

ಸುತ್ತಮುತ್ತಲಿನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸ್ವಲ್ಪ ದೂರದಲ್ಲೇ ಇರುವ 
ಕೆ ಆರ್ ಎಸ್ ಆಣೆಕಟ್ಟೆಗೂ ಅಪಾಯ ಬಂದರೂ ಸಹ ಗಣಿಗಾರಿಕೆ ನಿಲ್ಲಿಸಲು ಮಾಲೀಕರು ಮುಂದಾಗುತ್ತಿಲ್ಲ.  ಬೇಬಿ ಬೆಟ್ಟದ ಸದಾಶಿವ ಸ್ವಾಮೀಜಿಗಳ ಗದ್ದುಗೆ ಒಂದು ಕೋಟಿ ವೆಚ್ಚದಲ್ಲಿ ಕಾಮಗಾರಿ ಶುರುವಾಗಿದೆ.

ಗದ್ದುಗೆಯ ಕೆಲಸ ನಡೆಯುತ್ತಿದ್ದು, ಕಲ್ಲು ಬ್ಲಾಸ್ಟಿಂಗ್ ಮಾಡುತ್ತಿರುವುದರಿಂದ ಸ್ವಾಮೀಜಿಯ ಗದ್ದುಗೆ ಬಿರುಕು ಬಿಟ್ಟು ಕೆಲ ಕಂಬಗಳು ನೆಲಕ್ಕೆ ಉರುಳಿ ಬಿದ್ದಿವೆ.

ಇದರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಹೋದಲ್ಲಿ ಗುರು ಸಿದ್ಧೇಶ್ವರ ಸ್ವಾಮೀಜಿಗಳು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments