ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು ಬಾಯಿ: ಡಿ.ಕೆ. ಶಿವಕುಮಾರ್ ತಿರುಗೇಟು

Webdunia
ಶನಿವಾರ, 21 ಜನವರಿ 2023 (14:00 IST)
ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ನಮ್ಮ ಹಳ್ಳಿ ಕಡೆ ಇಂತಹವರಿಗೆ ಬಚ್ಚಲು ಬಾಯಿ ಅಂತಾರೆ. ಕಟೀಲ್ ಒಂದು ಪಕ್ಷದ ರಾಜ್ಯಾಧ್ಯಕ್ಷರು, ಸಂಸದರು. ಅವರು ಮಾತನಾಡಿದರೆ ಅದಕ್ಕೆ ಸಾಕ್ಷಿ ಇರಬೇಕು.  ಅವರು ಇದುವರೆಗೂ ಮಾತನಾಡಿರುವ ಯಾವುದಾದರೂ ವಿಚಾರದಲ್ಲಿ ಏನಾದರೂ ಸಾಕ್ಷಿ ಇದೆಯಾ?ಎಂದು ಡಿಕೆಶಿ ಕೇಳಿದ್ದಾರೆ. 
 
ಅಲ್ಲದೇ ಕಟೀಲ್ ಅವರು ಮೊದಲು ಯತ್ನಾಳ್, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಅವರ ಮಾತಿಗೆ ಉತ್ತರ ನೀಡಲಿ. ಕಟೀಲ್ ಅವರಿಗೆ ಪಕ್ಷದಲ್ಲಿ ಹಿಡಿತವಿಲ್ಲ. ಅವರು ಪಕ್ಷದ ಅಧ್ಯಕ್ಷರು, ನಮ್ಮ ಪಕ್ಷದ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನೆ. ಇಲ್ಲದಿದ್ದರೆ ನನ್ನಂತಹವರ ಪ್ರತಿಕ್ರಿಯೆ ಪಡೆಯಲು ಅವರು ಯೋಗ್ಯರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments