ನಳಿನ್ ಕುಮಾರ್ ಕಟೀಲ್ ಅವರದು ಬಚ್ಚಲು ಬಾಯಿ: ಡಿ.ಕೆ. ಶಿವಕುಮಾರ್ ತಿರುಗೇಟು

Webdunia
ಶನಿವಾರ, 21 ಜನವರಿ 2023 (14:00 IST)
ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ನಮ್ಮ ಹಳ್ಳಿ ಕಡೆ ಇಂತಹವರಿಗೆ ಬಚ್ಚಲು ಬಾಯಿ ಅಂತಾರೆ. ಕಟೀಲ್ ಒಂದು ಪಕ್ಷದ ರಾಜ್ಯಾಧ್ಯಕ್ಷರು, ಸಂಸದರು. ಅವರು ಮಾತನಾಡಿದರೆ ಅದಕ್ಕೆ ಸಾಕ್ಷಿ ಇರಬೇಕು.  ಅವರು ಇದುವರೆಗೂ ಮಾತನಾಡಿರುವ ಯಾವುದಾದರೂ ವಿಚಾರದಲ್ಲಿ ಏನಾದರೂ ಸಾಕ್ಷಿ ಇದೆಯಾ?ಎಂದು ಡಿಕೆಶಿ ಕೇಳಿದ್ದಾರೆ. 
 
ಅಲ್ಲದೇ ಕಟೀಲ್ ಅವರು ಮೊದಲು ಯತ್ನಾಳ್, ನಿರಾಣಿ, ವಿಶ್ವನಾಥ್, ಯೋಗೇಶ್ವರ್ ಅವರ ಮಾತಿಗೆ ಉತ್ತರ ನೀಡಲಿ. ಕಟೀಲ್ ಅವರಿಗೆ ಪಕ್ಷದಲ್ಲಿ ಹಿಡಿತವಿಲ್ಲ. ಅವರು ಪಕ್ಷದ ಅಧ್ಯಕ್ಷರು, ನಮ್ಮ ಪಕ್ಷದ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ನಾನು ಪ್ರತಿಕ್ರಿಯೆ ನೀಡುತ್ತಿದ್ದೇನೆ. ಇಲ್ಲದಿದ್ದರೆ ನನ್ನಂತಹವರ ಪ್ರತಿಕ್ರಿಯೆ ಪಡೆಯಲು ಅವರು ಯೋಗ್ಯರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಫುಟ್‌ಪಾತ್ ಅಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಪರೇಷನ್ ಬಡವರ ಹೊಟ್ಟೆ

ಕೇಕ್ ಕಟ್, ಪಾರ್ಟಿ ಮಾಡಿ ಸಂಭ್ರಮಿಸಿ ಪ್ರಧಾನಿ ಮೋದಿಗೆ ಅಣಕಿಸಿದ ಸಿಜೆಪಿ ವಕ್ತಾರ ಸೌರವ್ ದಾಸ್: Video

ದೆಹಲಿಗೆ ಬಂದಿಳಿದ ಡಿಕೆ ಶಿವಕುಮಾರ್‌ಗೆ ನೀಡಿದ ಸೆಕ್ಯೂರಿಟಿ ಹೇಗಿತ್ತು ಗೊತ್ತಾ

ರಸ್ತೆ ಗುಂಡಿಯಿಂದ ಬೇಸತ್ತು ಈ ತಾಯಿ ಮಾಡಿದ ಕೆಲಸಕ್ಕೆ ಬೆಂಗಳೂರಿಗರ ಸಲಾಂ: ಅಂತದ್ದೇನು ಮಾಡಿದ್ರು ನೋಡಿ Video

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆ ಸಂಸತ್ ನಲ್ಲಿ ಗದ್ದಲವೆಬ್ಬಿಸಿದ ವಿಪಕ್ಷಗಳು Video

ಮುಂದಿನ ಸುದ್ದಿ
Show comments