Select Your Language

Notifications

webdunia
webdunia
webdunia
webdunia

ಕಾಡಾನೆ ದಾಳಿಗೆ ವ್ಯಕ್ತಿ ಬಚಾವ್​​

ಕಾಡಾನೆ ದಾಳಿಗೆ ವ್ಯಕ್ತಿ ಬಚಾವ್​​
bangalore , ಶುಕ್ರವಾರ, 15 ಏಪ್ರಿಲ್ 2022 (17:51 IST)
ಬೈಕ್‌ನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ವ್ಯಕ್ತಿ ಪಾರಾಗಿದ್ದಾರೆ..ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಕಂಠೇನಹಳ್ಳಿ ಬಳಿ ನಡೆದೆ ಘಟನೆ ಇದಾಗಿದೆ. ದೇವರಾಜೇಗೌಡ ಎಂಬುವವರು ಡೈರಿಗೆ ಹಾಲು ಹಾಕಲು ಬೈಕ್​ನಲ್ಲಿ ಹೋಗುತ್ತಿದ್ದಾಗ ದಿಢೀರ್‌ ಕಾಡಾನೆ ದಾಳಿ ಮಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆಗಡುಕರು ಅಂದರ್