Webdunia - Bharat's app for daily news and videos

Install App

ಬಚ್ಚೇಗೌಡ, ಬಚ್ಚಾ ವಿರುದ್ಧ ಎಂಟಿಬಿ ಕೆಂಡಾಮಂಡಲ

Webdunia
ಸೋಮವಾರ, 9 ಡಿಸೆಂಬರ್ 2019 (18:51 IST)
ವಿಧಾನಸಭೆ ಉಪ ಚುನಾವಣೆಯಲ್ಲಿ ಸೋಲು ಕಂಡಿರೋ ಎಂಟಿಬಿ ನಾಗರಾಜ್, ಸಂಸದ ಬಚ್ಚೇಗೌಡ ಹಾಗೂ ಅವರ ಬಚ್ಚಾ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಬಿ.ಎನ್.ಬಚ್ಚೇಗೌಡರ ಕುತಂತ್ರದಿಂದಲೇ ನಾನು ಸೋತಿದ್ದೇನೆ. ಬಚ್ಚೇಗೌಡರೇ ನನ್ನ ಸೋಲಿಗೆ ಹೊಣೆ ಅಂತ ಎಂಟಿಬಿ ಆರೋಪ ಮಾಡಿದ್ದಾರೆ.

ಹೊಸಕೋಟೆ ಕ್ಷೇತ್ರದ ಜನರ ನೀಡಿರೋ ಆಶೀರ್ವಾದವನ್ನು ಸ್ವೀಕಾರ ಮಾಡುವೆ.

ನನಗೆ ಓಟ್ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ಅಂತ ಎಂಟಿಬಿ ನಾಗರಾಜ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments