Select Your Language

Notifications

webdunia
webdunia
webdunia
webdunia

ಮತ್ತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ವರುಣಾರ್ಭಟ

ಮತ್ತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ವರುಣಾರ್ಭಟ
bangalore , ಶನಿವಾರ, 27 ನವೆಂಬರ್ 2021 (20:49 IST)
ಬೆಂಗಳೂರು: ಮೂರು ದಿನ ಮತ್ತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಸೈಕ್ಲೋನ್​​ನಿಂದ ಬೆಂಗಳೂರು ಸುತ್ತಮುತ್ತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ವಾರ್ನಿಂಗ್ ನೀಡಿದೆ.
 
ಕಳೆದರೆಡು ದಿನಗಳಿಂದ ಕೊಂಚ ಮಟ್ಟಿಗೆ ರಿಲೀಫ್ ಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ಇದ್ದು,  ಇಂದಿನಿಂದ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಇಲಾಖೆ ಹೇಳಿದೆ.
 
ಚಂಡಮಾರುತ ಅಪ್ಪಳಿಸುತ್ತೆ ಎಂದು ರಾಜ್ಯ ಸರ್ಕಾರವೇ ಅಲರ್ಟ್ ವಾರ್ನಿಂಗ್ ನೀಡಿದೆ. ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಇಂದು ಮಧ್ಯಾಹ್ನದ ನಂತರ  ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಬಿ ಫಾರಂ ಸ್ವೀಕಾರ ವಿಚಾರವಾಗಿ ಚುನಾವಣಾ ಆಯೋಗ ಹೈಗ್ರೌಂಡ್ಸ್​​ ಪೊಲೀಸ್​ ಠಾಣೆಯಲ್ಲಿ ಪ್ರಕರಣ