ಮತ್ತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ವರುಣಾರ್ಭಟ

Webdunia
ಶನಿವಾರ, 27 ನವೆಂಬರ್ 2021 (20:49 IST)
ಬೆಂಗಳೂರು: ಮೂರು ದಿನ ಮತ್ತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಸೈಕ್ಲೋನ್​​ನಿಂದ ಬೆಂಗಳೂರು ಸುತ್ತಮುತ್ತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ವಾರ್ನಿಂಗ್ ನೀಡಿದೆ.
 
ಕಳೆದರೆಡು ದಿನಗಳಿಂದ ಕೊಂಚ ಮಟ್ಟಿಗೆ ರಿಲೀಫ್ ಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ಇದ್ದು,  ಇಂದಿನಿಂದ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಇಲಾಖೆ ಹೇಳಿದೆ.
 
ಚಂಡಮಾರುತ ಅಪ್ಪಳಿಸುತ್ತೆ ಎಂದು ರಾಜ್ಯ ಸರ್ಕಾರವೇ ಅಲರ್ಟ್ ವಾರ್ನಿಂಗ್ ನೀಡಿದೆ. ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಇಂದು ಮಧ್ಯಾಹ್ನದ ನಂತರ  ಭಾರೀ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಹುಬ್ಬಳ್ಳಿ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನಾ ಕುಸಿದುಬಿದ್ದ ಕಟೌಟ್‌ಗಳು

ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ

ನಾಪತ್ತೆಯಾಗಿದ್ದ ನಾಯಿಯನ್ನು ಹುಡುಕಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ

ಇವನೆಂಥಾ ಕ್ರೂರಿ, ಪತ್ನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments