Webdunia - Bharat's app for daily news and videos

Install App

ಮತ್ತೆ ಆಪರೇಷನ್ ಕಮಲ ಶುರು : ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು?

Webdunia
ಗುರುವಾರ, 20 ಫೆಬ್ರವರಿ 2020 (15:01 IST)

ಬಿಜೆಪಿಯ ಕೆಲವು ಶಾಸಕರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಅನ್ನೋ ಸುದ್ದಿಗೆ ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದು, ಆಪರೇಷನ್ ಕಮಲದ ಸುಳಿವು ನೀಡತೊಡಗಿದ್ದಾರೆ.
 

ಪಕ್ಷಕ್ಕೆ ಬಂದವರನ್ನು ನಾವು ಬೇಡ ಅನ್ನೋದಿಲ್ಲ. ಸದ್ಯದ ಮಟ್ಟಿಗೆ ಹೇಳೋದಾದ್ರೆ ಆಪರೇಷನ್ ಕಮಲ ನಿಲ್ಲಿಸಿದ್ದೇವೆ. ಆದರೆ ಬಿಜೆಪಿ ಮನೆ ಬಾಗಿಲು ತೆರೆದೇ ಇದೆ.

ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳೋ ಮೂಲಕ ಮತ್ತೆ ಆಪರೇಷನ್ ಕಮಲಕ್ಕೆ ಬಿಜೆಪಿ ಮುಂದಾಗುತ್ತಾ ಅನ್ನೋ ಕುತೂಹಲಕ್ಕೆ ನಾಂದಿ ಹಾಡಿದ್ದಾರೆ.

ರಾಜೀನಾಮೆ ಕೊಟ್ಟು ಯಾರೇ ಬಂದರೂ ಅಂತಹ ಶಾಸಕರನ್ನು ಸ್ವಾಗತ ಮಾಡಿಕೊಳ್ಳುತ್ತೇವೆ ಅಂತ ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments