Webdunia - Bharat's app for daily news and videos

Install App

ಮತ್ತೆ ಆಪರೇಷನ್ ಕಮಲ ಶುರು : ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು?

Webdunia
ಗುರುವಾರ, 20 ಫೆಬ್ರವರಿ 2020 (15:01 IST)

ಬಿಜೆಪಿಯ ಕೆಲವು ಶಾಸಕರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಅನ್ನೋ ಸುದ್ದಿಗೆ ಬಿಜೆಪಿ ಮುಖಂಡರು ಪ್ರತಿಕ್ರಿಯೆ ನೀಡಿದ್ದು, ಆಪರೇಷನ್ ಕಮಲದ ಸುಳಿವು ನೀಡತೊಡಗಿದ್ದಾರೆ.
 

ಪಕ್ಷಕ್ಕೆ ಬಂದವರನ್ನು ನಾವು ಬೇಡ ಅನ್ನೋದಿಲ್ಲ. ಸದ್ಯದ ಮಟ್ಟಿಗೆ ಹೇಳೋದಾದ್ರೆ ಆಪರೇಷನ್ ಕಮಲ ನಿಲ್ಲಿಸಿದ್ದೇವೆ. ಆದರೆ ಬಿಜೆಪಿ ಮನೆ ಬಾಗಿಲು ತೆರೆದೇ ಇದೆ.

ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳೋ ಮೂಲಕ ಮತ್ತೆ ಆಪರೇಷನ್ ಕಮಲಕ್ಕೆ ಬಿಜೆಪಿ ಮುಂದಾಗುತ್ತಾ ಅನ್ನೋ ಕುತೂಹಲಕ್ಕೆ ನಾಂದಿ ಹಾಡಿದ್ದಾರೆ.

ರಾಜೀನಾಮೆ ಕೊಟ್ಟು ಯಾರೇ ಬಂದರೂ ಅಂತಹ ಶಾಸಕರನ್ನು ಸ್ವಾಗತ ಮಾಡಿಕೊಳ್ಳುತ್ತೇವೆ ಅಂತ ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments