Webdunia - Bharat's app for daily news and videos

Install App

ಮತ್ತೆ ಬಂದ ಸೈಕೋ ಕಾಮಿ; ಮದ್ಯರಾತ್ರಿಯಲ್ಲಿ ಬೆಚ್ಚಿಬಿದ್ದ ಯುವತಿಯರು

Webdunia
ಮಂಗಳವಾರ, 24 ಜುಲೈ 2018 (16:06 IST)
ಮದ್ಯರಾತ್ರಿ ಯುವತಿಯವರ ಹಾಸ್ಟೆಲ್ ಗೆ ನುಗ್ಗಿದ ಸೈಕೋ ಕಾಮಿಯೊಬ್ಬ ವಿದ್ಯಾರ್ಥಿನಿಯೊಬ್ಬಳ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಕಳೆದ ನಾಲ್ಕು ದಿನಗಳ ಹಿಂದೆ ಇದೇ ರೀತಿ ವ್ಯಕ್ತಿಯೊಬ್ಬ ಮದ್ಯರಾತ್ರಿ ಯುವತಿಯರ ಹಾಸ್ಟೆಲ್ ಗೆ ನುಗ್ಗಿದ್ದ. ಪದೇ ಪದೇ ಘಟನೆ ಮರುಕಳಿಸುತ್ತಿರುವುದರಿಂದ ಬೆಚ್ಚಿಬಿದ್ದ ವಿದ್ಯಾರ್ಥಿನಿಯರು ರಾತ್ರಿವೇಳೆಯೇ ಪ್ರತಿಭಟನೆ ಹಾದಿ ತುಳಿದರು.

ವಿದ್ಯಾರ್ಥಿನಿಯೊಬ್ಬಳ ಮೇಲೆ ಹಲ್ಲೆ ಮಾಡಿ ಮಿನಿ ಉಮೇಶ್ ರೆಡ್ಡಿ ಎಸ್ಕೇಪ್ ಆದ ಘಟನೆ ಮೈಸೂರಿನ ಕೆ ಆರ್ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ನಡೆದಿದೆ. ಆತಂಕಕ್ಕೀಡಾದ ಕೆ ಆರ್ ನರ್ಸಿಂಗ್ ಹಾಸ್ಟೆಲ್ ವಿದ್ಯಾರ್ಥಿನಿಯರು ಮದ್ಯರಾತ್ರಿ ರಂಪಾಟ ನಡೆಸಿದ್ದಾರೆ. ಹಾಸ್ಟೆಲ್ನಿಂದ ಹೊರ ಬಂದು ರಕ್ಷಣೆಗಾಗಿ ಸಿಡಿದೆದ್ದ ವಿದ್ಯಾರ್ಥಿಗಳು ರಸ್ತೆಯಲ್ಲಿ ಘೋಷಣೆ ಕೂಗಿದರು. ಪೊಲೀಸ್ರ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಸ್ಪೋಟಗೊಂಡಿತು.

ನಾಲ್ಕು ದಿನಗಳಿಂದ ನಿತ್ಯ ಇದೇ ತೀತಿ ಘಟನೆ ನಡಿತಿದ್ರು ಕ್ಯಾರೆ ಅಂತಿಲ್ಲಯಾರು ಅಂತ ವಿದ್ಯಾರ್ಥಿನಿಯರು ಕೂಗಾಟ ನಡೆಸಿದ್ರು. ಬೆಳಗ್ಗೆ ಶಾಸಕ ಎಲ್. ನಾಗೇಂದ್ರ ಭೇಟಿ ನೀಡಿ, ಪರಿಶೀಲಿಸಿ. ಭರವಸೆ ನೀಡಿದ್ದರು. ಆದರೆ ಅದರಿಂದ ಏನು ಪ್ರಯೋಜನವಿಲ್ಲ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.  ಸೂಕ್ತ ರಕ್ಷಣೆಗೆ ಆಗ್ರಹಿಸಿ ಪೊಲೀಸ್ ಇಲಾಖೆ ವಿರುದ್ಧ ಹಾಗೂ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ಮುಂದಿನ ಸುದ್ದಿ