Webdunia - Bharat's app for daily news and videos

Install App

ಕೇರಳ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ; ಕೆಎಸ್ ಆರ್ ಟಿಸಿ ಬಸ್ ಸೇವೆ ಸ್ಥಗಿತ

Webdunia
ಗುರುವಾರ, 3 ಜನವರಿ 2019 (11:33 IST)
ಬೆಂಗಳೂರು : ಇಂದು ಕೇರಳ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಿಂದ ಕೇರಳಕ್ಕೆ ಸಂಚರಿಸುವ ಎಲ್ಲಾ ಕೆಎಸ್ ಆರ್ ಟಿಸಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.


ಶಬರಿಮಲೆ ದೇಗುಲಕ್ಕೆ ಬುಧವಾರ  ಇಬ್ಬರು ಮಹಿಳೆಯರು ಪ್ರವೇಶಿಸಿದ್ದರು. ಇದನ್ನು ಖಂಡಿಸಿ ಸ್ಥಳೀಯ ಸಂಘಟನೆಗಳು ಇಂದು ಕೇರಳ ಬಂದ್ ಗೆ ಕರೆ ನೀಡಿದ್ದು, ಕೇರಳದಲ್ಲಿ ಬಾರೀ ಪ್ರತಿಭಟನೆಗಳು ನಡೆಯುತ್ತಿವೆ.


ಈ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಕೇರಳಕ್ಕೆ ಹೋಗಬೇಕಿದ್ದ 3 ಬಸ್ ಗಳು, ಮಂಗಳೂರಿನಿಂದ ಹೇಗಬೇಕಿದ್ದ ಸುಮಾರು 40 ಬಸ್ ಗಳು ಹಾಗೂ ಇತರೆ ಭಾಗಗಳಿಂದ ಕೇರಳಕ್ಕೆ ತೆರಳಬೇಕಿದ್ದ ಸುಮಾರು 20 ಬಸ್ ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ ಆರ್ ಟಿಸಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments