ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿದ ಹಿನ್ನಲೆ; ಯತ್ನಾಳ್ ಪರ ಬ್ಯಾಟ್ ಬೀಸಿದ ಕೂಡಲ ಸಂಗಮ ಶ್ರೀಗಳು

Webdunia
ಶನಿವಾರ, 5 ಅಕ್ಟೋಬರ್ 2019 (11:51 IST)
ವಿಜಯಪುರ : ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೊಟೀಸ್ ನೀಡಿದ ಹಿನ್ನಲೆ ನೊಟೀಸ್ ಅನ್ನು ಹಿಂಪಡೆಯುವಂತೆ ಕೂಡಲ ಸಂಗಮ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.




ಸಿಎಂ ಯಡಿಯೂರಪ್ಪ ಅವರನ್ನು ಆಲಮಟ್ಟಿಯಲ್ಲಿ ಭೇಟಿ ಮಾಡಿದ ಸ್ವಾಮೀಜಿ, 'ಶಾಸಕ ಯತ್ನಾಳ್ ವಿರುದ್ಧ ಬಿಜೆಪಿ ಕ್ರಮ ಕೈಗೊಂಡರೆ ಇಡೀ ಕನ್ನಡಿಗರು ಯತ್ನಾಳ್ ಪರ ನಿಲ್ಲಲಿದ್ದಾರೆ. ಆದ್ದರಿಂದ ಎಂದು ನೊಟೀಸ್ ಅನ್ನು ಹಿಂಪಡೆಯುವಂತೆ ಮನವಿ ಮಾಡುವುದರ ಮೂಲಕ ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ್ದಾರೆ.


ಸ್ವಾಮೀಜಿಯವರ ಮನವಿಗೆ ಯಡಿಯೂರಪ್ಪ ಸ್ಪಂದಿಸಿದ್ದು,ಈ ಕುರಿತು ಬಿಜೆಪಿ ಹೈಕಮಾಂಡ್ ಬಳಿ ಮತಾನಾಡುವುದಾಗಿ ಬರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments