Select Your Language

Notifications

webdunia
webdunia
webdunia
webdunia

ಮೌಢ್ಯ ನಿಷೇಧ ಕಾಯ್ದೆ ಜಾರಿ ಹಿನ್ನಲೆ; ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಟಾಂಗ್

ಮೌಢ್ಯ ನಿಷೇಧ ಕಾಯ್ದೆ ಜಾರಿ ಹಿನ್ನಲೆ; ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಟಾಂಗ್
ಬೆಂಗಳೂರು , ಗುರುವಾರ, 23 ಜನವರಿ 2020 (11:21 IST)
ಬೆಂಗಳೂರು : ರಾಜ್ಯ ಸರ್ಕಾರ ಮೌಢ್ಯ ನಿಷೇಧ ಕಾಯ್ದೆ ಜಾರಿ ಮಾಡಿದ  ಹಿನ್ನಲೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ನಾವು ಮೌಢ್ಯ ನಿಷೇಧ ಕಾಯ್ದೆ ಜಾರಿ ಮಾಡಲು ಹೋದಾಗ ನಮ್ಮನ್ನ ನಿಂದಿಸಿ, ಅಪಪ್ರಚಾರ ಮಾಡಿ ತಡೆಯಲು ಯತ್ನಿಸಿದರು . ಈಗ ರಾಜ್ಯ ಬಿಜೆಪಿ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಂಡು ಈ ಕಾಯ್ದೆಯನ್ನು ಜಾರಿಗೆ ತಂದಿದ್ದಕ್ಕ ಅಭಿನಂದನೆಗಳು  ಎಂದು ಹೇಳಿದ್ದಾರೆ.

ಹಾಗೇ ಈಗಿನ ನಂಬಿಕೆ ಒತ್ತಡಕ್ಕೆ  ಬಾಗಿ ಮೂಢನಂಬಿಕೆ ಆಗದಿರಲಿ ಎಂದು ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಟಾಂಗ್  ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಬೃಹತ್ ಸಮಾವೇಶ; ಪಕ್ಷದ ಎಲ್ಲಾ ಮುಖಂಡರಿಗೂ ಆಹ್ವಾನ