Select Your Language

Notifications

webdunia
webdunia
webdunia
webdunia

ಗ್ರಾ.ಪಂ.ಚುನಾವಣೆ ವೈಷಮ್ಯದ ಹಿನ್ನಲೆ; ಸತೀಶ್ ಜಾರಕಿಹೊಳಿ ಆಪ್ತರ ಮೇಲೆ ಫೈರಿಂಗ್

ಗ್ರಾ.ಪಂ.ಚುನಾವಣೆ ವೈಷಮ್ಯದ  ಹಿನ್ನಲೆ; ಸತೀಶ್ ಜಾರಕಿಹೊಳಿ ಆಪ್ತರ ಮೇಲೆ ಫೈರಿಂಗ್
ಬೆಂಗಳೂರು , ಗುರುವಾರ, 17 ಡಿಸೆಂಬರ್ 2020 (12:48 IST)
ಬೆಂಗಳೂರು : ಸತೀಶ್ ಜಾರಕಿಹೊಳಿ ಆಪ್ತರ ಮೇಲೆ ಫೈರಿಂಗ್ ಕೇಸ್ ಗೆ ಸಂಬಂಧಿಸಿದಂತೆ ಗ್ರಾ.ಪಂ.ಚುನಾವಣೆ ವೈಷಮ್ಯದ ಹಿನ್ನಲೆಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಫೈರಿಂಗ್ ಮಾಡಲಾಗಿದೆ ಎನ್ನಲಾಗಿದೆ.

ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಿರಣ್, ಭರಮಾ ದೂಪದಾಳೆ ದೇಗುಲಕಟ್ಟೆ ಮೇಲೆ ಕುಳಿತಿದ್ದಾಗ ಮಾಸ್ಕ್ ಹಾಕಿಕೊಂಡು ಬಂದ ಅಪರಿಚಿತರಿಬ್ಬರು ಇವರಿಬ್ಬರ ಮೇಲೆ ಫೈರಿಂಗ್ ಮಾಡಿದ್ದಾರೆ.  

ಈ ಘಟನೆಯಲ್ಲಿ ಭರಮಾ ದೂಪದಾಳೆಗೆ ಗಾಯಗಳಾಗಿದ್ದು, ಕಿರಣ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಐಡಿ ಡಿವೈಎಸ್ ಪಿ ಲಕ್ಷ್ಮಿ ಆತ್ಮಹತ್ಯೆ ಕೇಸ್; ಸೂಕ್ತ ತನಿಖೆಗೆ ಆದೇಶಿಸಿದ ಗೃಹ ಸಚಿವರು