Webdunia - Bharat's app for daily news and videos

Install App

ನಾಳೆ ಸೂರ್ಯ ಗ್ರಹಣದ ಹಿನ್ನಲೆ; ರಾಜ್ಯದ ಹಲವು ದೇಗುಲಗಳು ನಾಳೆ ಬಂದ್

Webdunia
ಶನಿವಾರ, 20 ಜೂನ್ 2020 (09:30 IST)
Normal 0 false false false EN-US X-NONE X-NONE

ಬೆಂಗಳೂರು : ನಾಳೆ ಸೂರ್ಯ ಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಹಲವು ದೇಗುಲಗಳು ನಾಳೆ ಬಂದ್ ಆಗಲಿವೆ.
 


ಧರ್ಮಸ್ಥಳದಲ್ಲಿ ದೇವರ ದರ್ಶನ ಇರಲ್ಲ. ನಾಳೆ ಬೆಳಿಗ್ಗೆ 9ರಿಂದ 4ರವರೆಗೆ ದರ್ಶನ ಬಂದ್ ಮಾಡಲಾಗಿದೆ. ಬಳಿಕ ಸಂಜೆ 4ರಿಂದ 9ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಕುಕ್ಕೆಯಲ್ಲೂ ನಾಳೆ ಬೆಳಿಗ್ಗೆ 10 ರಿಂದ 3.30ರವರೆಗೆ ದರ್ಶನ ಇಲ್ಲ. ಮಧ್ಯಾಹ್ನ 3.30ರಿಂದ 5.30ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಆದರೆ ಗ್ರಹಣ ಹಿನ್ನಲೆ ವಿಶೇಷ ಪೂಜೆ, ಹೋಮಗಳಿಲ್ಲ ಎನ್ನಲಾಗಿದೆ.

ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದರ್ಶನ ಕೂಡ ಬಂದ್ ಮಾಡಲಾಗಿದೆ. ನಾಳೆ ಬೆಳಿಗ್ಗೆ 9ರಿಂದ 4ರವರೆಗೆ ದರ್ಶನ ಇರಲ್ಲ ಎನ್ನಲಾಗಿದೆ . ಇಂದು ಮತ್ತು ನಾಳೆ ಚಾಮುಂಡಿ ದೇವಿ ದರ್ಶನ ಇಲ್ಲ. ಕೋವಿಡ್ ಮತ್ತು ಗ್ರಹಣ ಹಿನ್ನಲೆ ದೇವಿ ದರ್ಶನ ಇರಲ್ಲ. ಬಾದಾಮಿಯಲ್ಲೂ ಬನಶಂಕರಿ ದೇಗುಲ ನಾಳೆ ಬೆಳಿಗ್ಗೆ 10ರಿಂದ  1.30ರವರೆಗೆ ದೇಗುಲ ಬಂದ್ ಮಾಡಲಾಗುವುದು, ಗ್ರಹಣದ ಬಳಿಕ ದೇವಿ ದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments