ನಾಳೆ ಸೂರ್ಯ ಗ್ರಹಣದ ಹಿನ್ನಲೆ; ರಾಜ್ಯದ ಹಲವು ದೇಗುಲಗಳು ನಾಳೆ ಬಂದ್

Webdunia
ಶನಿವಾರ, 20 ಜೂನ್ 2020 (09:30 IST)
Normal 0 false false false EN-US X-NONE X-NONE

ಬೆಂಗಳೂರು : ನಾಳೆ ಸೂರ್ಯ ಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಹಲವು ದೇಗುಲಗಳು ನಾಳೆ ಬಂದ್ ಆಗಲಿವೆ.
 


ಧರ್ಮಸ್ಥಳದಲ್ಲಿ ದೇವರ ದರ್ಶನ ಇರಲ್ಲ. ನಾಳೆ ಬೆಳಿಗ್ಗೆ 9ರಿಂದ 4ರವರೆಗೆ ದರ್ಶನ ಬಂದ್ ಮಾಡಲಾಗಿದೆ. ಬಳಿಕ ಸಂಜೆ 4ರಿಂದ 9ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಕುಕ್ಕೆಯಲ್ಲೂ ನಾಳೆ ಬೆಳಿಗ್ಗೆ 10 ರಿಂದ 3.30ರವರೆಗೆ ದರ್ಶನ ಇಲ್ಲ. ಮಧ್ಯಾಹ್ನ 3.30ರಿಂದ 5.30ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಆದರೆ ಗ್ರಹಣ ಹಿನ್ನಲೆ ವಿಶೇಷ ಪೂಜೆ, ಹೋಮಗಳಿಲ್ಲ ಎನ್ನಲಾಗಿದೆ.

ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದರ್ಶನ ಕೂಡ ಬಂದ್ ಮಾಡಲಾಗಿದೆ. ನಾಳೆ ಬೆಳಿಗ್ಗೆ 9ರಿಂದ 4ರವರೆಗೆ ದರ್ಶನ ಇರಲ್ಲ ಎನ್ನಲಾಗಿದೆ . ಇಂದು ಮತ್ತು ನಾಳೆ ಚಾಮುಂಡಿ ದೇವಿ ದರ್ಶನ ಇಲ್ಲ. ಕೋವಿಡ್ ಮತ್ತು ಗ್ರಹಣ ಹಿನ್ನಲೆ ದೇವಿ ದರ್ಶನ ಇರಲ್ಲ. ಬಾದಾಮಿಯಲ್ಲೂ ಬನಶಂಕರಿ ದೇಗುಲ ನಾಳೆ ಬೆಳಿಗ್ಗೆ 10ರಿಂದ  1.30ರವರೆಗೆ ದೇಗುಲ ಬಂದ್ ಮಾಡಲಾಗುವುದು, ಗ್ರಹಣದ ಬಳಿಕ ದೇವಿ ದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments