Webdunia - Bharat's app for daily news and videos

Install App

ಹಣ ಕೊಡದ ಹಿನ್ನೆಲೆ; ಹೆತ್ತ ತಾಯಿಯ ಕೊಲೆ ಮಾಡಿದ ಮಗ

Webdunia
ಗುರುವಾರ, 5 ಜುಲೈ 2018 (15:02 IST)
ಮಗನಿಂದಲ್ಲೇ ಹೆತ್ತ ತಾಯಿಯ ಕೊಲೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಯವಲದಾಳ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮೃತ ದುರ್ದೈವಿ ಶಂಕರವ್ವ ನಿಗದಿ(70). ಕುಡಿತದ ಚಟಕ್ಕೆ ಒಳಗಾಗಿದ್ದ ಮಗ ವೀರಭದ್ರಪ್ಪ ನಿಗದಿ(35) ಬಂಧಿತ ಆರೋಪಿಯಾಗಿದ್ದು, ಕಳೆದ ಜೂನ್ 30 ರಂದು ಸಾರಾಯಿ ಕುಡಿಯಲು ತಾಯಿಯನ್ನು ಹಣಕ್ಕಾಗಿ ಪೀಡಿಸಿದ್ದ.

ತಾಯಿ ಹಣ ಕೊಡದ ಹಿನ್ನೆಲೆಯಲ್ಲಿ ಕಲ್ಲಿನಿಂದ ತಲೆಗೆ ಹಲ್ಲೆ ಮಾಡಿದ್ದ. ಕೂಡಲೇ ಸ್ಥಳೀಯರ ಸಹಾಯದಿಂದ ಚಿಕಿತ್ಸೆಗಾಗಿ ಶಂಕರವ್ವ ಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೇ ಇಂದು ಚಿಕಿತ್ಸೆ ಫಲಕಾರಿಯಾಗದೇ ಶಂಕರವ್ವ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾಳೆ. ಈ ಕುರಿತು ಕಲಘಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ವೀರಭದ್ರಪ್ಪ ಪೋಲಿಸರ ವಶದಲ್ಲಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments