Select Your Language

Notifications

webdunia
webdunia
webdunia
webdunia

ಇಂದು 65 ನೇ ಕನ್ನಡ ರಾಜೋತ್ಸವದ ಹಿನ್ನಲೆ; ಸಿಎಂ ಬಿಎಸ್ ವೈಯಿಂದ ಪುಷ್ಪ ನಮನ

ಇಂದು 65 ನೇ ಕನ್ನಡ ರಾಜೋತ್ಸವದ ಹಿನ್ನಲೆ; ಸಿಎಂ ಬಿಎಸ್ ವೈಯಿಂದ ಪುಷ್ಪ ನಮನ
ಬೆಂಗಳೂರು , ಭಾನುವಾರ, 1 ನವೆಂಬರ್ 2020 (10:32 IST)
ಬೆಂಗಳೂರು : ಇಂದು 65 ನೇ ಕನ್ನಡ ರಾಜೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.

ಇಂದಿ ಸಿಎಂ ಬಿಎಸ್ ಯಡಿಯೂರಪ್ಪ ಭುವನೇಶ್ವರಿ  ಭಾವಚಿತ್ರಕ್ಕೆ ಸಿಎಂ ಪುಷ್ಪನಮನ ಸಲ್ಲಿಸಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,  ಕೊರೊನಾ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ರಾಜೋತ್ಸವ ಆಚರಣೆ ಮಾಡಲಾಗುವುದು ಎನ್ನಲಾಗಿದೆ. ಧ್ವಜಾರೋಹಣದಲ್ಲಿ 100 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆ ಮಾಡಲಾಗುವುದು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು 65 ನೇ ಕನ್ನಡ ರಾಜೋತ್ಸವದ ಹಿನ್ನೆಲೆ; ಕನ್ನಡಿಗರಿಗೆ ಕನ್ನಡದಲ್ಲಿ ಶುಭ ಹಾರೈಸಿದ ಪ್ರಧಾನಿ ಮೋದಿ