Webdunia - Bharat's app for daily news and videos

Install App

ಇಂದು 65 ನೇ ಕನ್ನಡ ರಾಜೋತ್ಸವದ ಹಿನ್ನಲೆ; ಸಿಎಂ ಬಿಎಸ್ ವೈಯಿಂದ ಪುಷ್ಪ ನಮನ

Webdunia
ಭಾನುವಾರ, 1 ನವೆಂಬರ್ 2020 (10:32 IST)
ಬೆಂಗಳೂರು : ಇಂದು 65 ನೇ ಕನ್ನಡ ರಾಜೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಧ್ವಜಾರೋಹಣ ಕಾರ್ಯಕ್ರಮ ನೇರವೇರಿಸಿದ್ದಾರೆ.

ಇಂದಿ ಸಿಎಂ ಬಿಎಸ್ ಯಡಿಯೂರಪ್ಪ ಭುವನೇಶ್ವರಿ  ಭಾವಚಿತ್ರಕ್ಕೆ ಸಿಎಂ ಪುಷ್ಪನಮನ ಸಲ್ಲಿಸಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,  ಕೊರೊನಾ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ರಾಜೋತ್ಸವ ಆಚರಣೆ ಮಾಡಲಾಗುವುದು ಎನ್ನಲಾಗಿದೆ. ಧ್ವಜಾರೋಹಣದಲ್ಲಿ 100 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆ ಮಾಡಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments