Webdunia - Bharat's app for daily news and videos

Install App

ಹಿಂದುಳಿದ ವರ್ಗದವರನ್ನ ಹೊಡೆಯಬಾರದು

Webdunia
ಸೋಮವಾರ, 11 ಡಿಸೆಂಬರ್ 2023 (20:43 IST)
ನಮ್ಮ ಸಮುದಾಯದಲ್ಲಿ ಇನ್ನೊಬ್ಬ ನಾಯಕ ಆಗ್ತಾನೆ ಅಂದ್ರೆ ಬಹಳ ಸಂತೋಷ ಎಂದು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿದ್ದಾರೆ. ಇನ್ನು ಮಧು ಬಂಗಾರಪ್ಪ ಅವರನ್ನ ಮುಂದೆ ಬಿಟ್ಟು ನಿಮ್ಮನ್ನು ಸೈಡ್ ಲೈನ್ ಮಾಡುತ್ತಿದ್ದಾರೆ ಎಂಬ ವಿಚಾರವಾಗಿ ಸುವರ್ಣಸೌಧದಲ್ಲಿ ಪ್ರತಿಕ್ರಿಯಿಸಿದ ಅವರು ನಮ್ಮ ಸಮುದಾಯದಲ್ಲಿ ಇನ್ನೊಬ್ಬ ನಾಯಕ ಆಗ್ತಾನೆ ಅಂದ್ರೆ ಬಹಳ ಸಂತೋಷ. ಸೈಡ್ ಲೈನ್ ಮಾಡೋದು ಎಲ್ಲಾ ಬಹಳ ವರ್ಷಗಳಿಂದ ನೋಡ್ತಿದ್ದೇನೆ.

ನಾನು ಯಾವ ದಾಟಿಯಲ್ಲೂ ಹೇಳ್ತಾ ಇಲ್ಲ. ಹಿಂದುಳಿದವರ ಸಮೀಕ್ಷೆ ಆಗಬೇಕು ಅಂತಾ ರಾಹುಲ್ ಗಾಂದಿ ಹೇಳಿದ್ದಾರೆ. ಹಿಂದುಳಿದ ವರ್ಗದವರನ್ನ ಹೊಡೆಯಬಾರದು. ನಿನ್ನೆ ಎಲ್ಲಾ ಸ್ವಾಮೀಜಿಗಳು ಇರಲಿಲ್ಲ. ಕೆಲವರನ್ನ ಬಿಟ್ಟು ಮಾಡೋದು ತಪ್ಪು ಅಂತಾ ಹೇಳಿದ್ದೀನಿ. ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಗೆ ಐದು ಕೋಟಿ ಕೊಟ್ಟಿದ್ದೀನಿ ಎಂದ್ರು. ಎಲ್ಲಿ ಕೊಟ್ಟಿದ್ದಾರೋ ಗೊತ್ತಿಲ್ಲ. ನಾನು ಸಮಾವೇಶ ಮಾಡಿದ್ದಕ್ಕೆ ತಾನೇ ಇನ್ನೊಂದು ಸಮಾವೇಶ ಆಗಿದ್ದು. ಸರಣಿ ಸಮಾವೇಶ ಆಗ್ತಿದೆ,ಒಳ್ಳೇದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಮುಂದಿನ ಸುದ್ದಿ
Show comments