ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ನಾಳೆ ಸಭೆ

Webdunia
ಬುಧವಾರ, 18 ಆಗಸ್ಟ್ 2021 (21:15 IST)
ಕೇಂದ್ರ ಸರ್ಕಾರ ಇತ್ತೀಚೆಗೆ ಲೋಕಸಭೆಯಲ್ಲಿ ಹಿಂದುಳಿದ ವರ್ಗಗಳ ವಿಷಯದಲ್ಲಿ ಮಂಡಿಸಿದ ಮಸೂದೆಯ ಕುರಿತು ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಹಾಗೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಉದ್ದೇಶದಿಂದ ದಿನಾಂಕ 19-08-2021 ನೇ ಗುರುವಾರ ಮಧ್ಯಾಹ್ನ 12-00 ಘಂಟೆಗೆ ಶಾಸಕರ ಭವನ-2, ನೆಲ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳ ಸಭೆ ನಡೆಸಲಿದ್ದಾರೆ.
ಈ ಮಹತ್ತರ ಸಭೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಭಾಗವಹಿಸಲಿದ್ದು ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. 
ಅಂತೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮದ್ಯಾಹ್ನ 3 ಗಂಟೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಅವರ ಗೃಹಕಚೇರಿ 'ಕೃಷ್ಣ'ದಲ್ಲಿ ಭೇಟಿಯಾಗುವ ಕಾರ್ಯಕ್ರಮವೂ ನಿಗದಿಯಾಗಿದೆ. ಈ ಕಾರ್ಯಕ್ರಮದ ವರದಿಗೆ ನಿಮ್ಮ ಗೌರವಾನ್ವಿತ ಮಾಧ್ಯಮದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಕೋರಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಂಕರ್‌ಗೆ ಗುದ್ದಿದ ಟ್ರಾಕ್ಟರ್: 6ಮಂದಿ ಸಾವು, ಹಲವು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments