Webdunia - Bharat's app for daily news and videos

Install App

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ನಾಳೆ ಸಭೆ

Webdunia
ಬುಧವಾರ, 18 ಆಗಸ್ಟ್ 2021 (21:15 IST)
ಕೇಂದ್ರ ಸರ್ಕಾರ ಇತ್ತೀಚೆಗೆ ಲೋಕಸಭೆಯಲ್ಲಿ ಹಿಂದುಳಿದ ವರ್ಗಗಳ ವಿಷಯದಲ್ಲಿ ಮಂಡಿಸಿದ ಮಸೂದೆಯ ಕುರಿತು ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಹಾಗೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಉದ್ದೇಶದಿಂದ ದಿನಾಂಕ 19-08-2021 ನೇ ಗುರುವಾರ ಮಧ್ಯಾಹ್ನ 12-00 ಘಂಟೆಗೆ ಶಾಸಕರ ಭವನ-2, ನೆಲ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳ ಸಭೆ ನಡೆಸಲಿದ್ದಾರೆ.
ಈ ಮಹತ್ತರ ಸಭೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರು ಭಾಗವಹಿಸಲಿದ್ದು ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. 
ಅಂತೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮದ್ಯಾಹ್ನ 3 ಗಂಟೆಗೆ ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಅವರ ಗೃಹಕಚೇರಿ 'ಕೃಷ್ಣ'ದಲ್ಲಿ ಭೇಟಿಯಾಗುವ ಕಾರ್ಯಕ್ರಮವೂ ನಿಗದಿಯಾಗಿದೆ. ಈ ಕಾರ್ಯಕ್ರಮದ ವರದಿಗೆ ನಿಮ್ಮ ಗೌರವಾನ್ವಿತ ಮಾಧ್ಯಮದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಕೋರಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಮುಂದಿನ ಸುದ್ದಿ
Show comments