Webdunia - Bharat's app for daily news and videos

Install App

ಅನ್ನಭಾಗ್ಯ ಪಡಿತರದಲ್ಲಿ ಕಳಪೆ ಬೇಳೆ: ಜನರ ಆಕ್ರೋಶ

Webdunia
ಬುಧವಾರ, 18 ಜುಲೈ 2018 (16:42 IST)
ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಕಳಪೆ ತೊಗರಿಬೇಳೆ ವಿತರಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ  ಸರ್ಕಾರದ  ಕನಸಿನ ಅನ್ನಭಾಗ್ಯ ಯೋಜನೆಯಲ್ಲಿ ಕಳಪೆ ಪಡಿತರ ವಿತರಣೆಯಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ‌.

ಮಂಡ್ಯ ತಾಲ್ಲೂಕಿನ  ಸಾತನೂರು ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ  ಕನಸಿನ ಅನ್ನಭಾಗ್ಯ ಯೋಜನೆಯಲ್ಲಿ ಕಳಪೆ ಪಡಿತರ ವಿತರಣೆಯಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ‌. ಆಹಾರ  ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ತೊಗರಿ ಬೇಳೆ  ಸರಬರಾಜಾಗಿದ್ದು, ಇದು ಕಳಪೆ  ತೊಗರಿ ಬೇಳೆ ಎಂದು  ಗ್ರಾಹಕರು ವಿರೋಧ ವ್ಯಕ್ಯಪಡಿಸುತ್ತಿದ್ದಾರೆ.

ಇಂತಹ  ಕಳಪೆ ವಸ್ತುಗಳನ್ನು ಕೊಡುವ ಬದಲು  ಇಂತಹ ಪದಾರ್ಥಗಳನ್ನು ಕೊಡದೆ ನಿಲ್ಲಿಸುವುದು ಉತ್ತಮ ಎನ್ನುತ್ತಿದ್ದಾರೆಇದರಿಂದ ಆರೋಗ್ಯ ಹಾಳಾದರೂ ಇದಕ್ಕೆ ಪರಿಹಾರ ನೀಡುವವರು ಯಾರು?  ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರಿನ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಬಂದಿರುವ ದಾಸ್ತಾನಿನಲ್ಲಿ ಕಳಪೆ ತೊಗರಿ ಬೇಳೆ ಪ್ಯಾಕೆಟ್ ದೊರೆತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments