ಜಾತಿ ಲೆಕ್ಕಾಚಾರದಲ್ಲಿ ಹೈ ವೋಲ್ಟೇಜ್ ಕದನವಾದ ಬಾದಾಮಿ

Webdunia
ಬುಧವಾರ, 2 ಮೇ 2018 (13:26 IST)
ಜಾತಿ ಲೆಕ್ಕಾಚಾರದಲ್ಲಿ ಹೈ ವೋಲ್ಟೇಜ್ ಕದನವಾದ ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈದ್ರಾಬಾದ್ ಕನಾ೯ಟಕದ ವಾಲ್ಮೀಕಿ ಸಮುದಾಯ ತೊಡೆ ತಟ್ಟಿದೆ. 
ನಿನ್ನೆ ರಾತ್ರಿ ಬಾದಾಮಿ ಮತಕ್ಷೇತ್ರಕ್ಕೆ ಆಗಮಿಸಿದ ಹೈದ್ರಾಬಾದ್ ಕನಾ೯ಟಕದ  6  ಜಿಲ್ಲೆಗಳ ತಂಡಗಳು, ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸೋಲಿಸಲು ರಾಮುಲು ಪರ ಪ್ರಚಾರಕ್ಕೆ ಆಗಮಿಸಿವೆ. ಹೈ-ಕ ವಾಲ್ಮೀಕಿ ಸಮುದಾಯದ  ವಿಭಾಗೀಯ  ಅಧ್ಯಕ್ಷ ನಂದಕುಮಾರ ಪಾಟೀಲ, ಕಾಯ೯ದಶಿ೯ ರಘುವೀರ ನಾಯಕ್ , ಯಾದಗಿರಿ ಜಿಲ್ಲಾದ್ಯಕ್ಷ ಮರಿಯಪ್ಪ ನಾಯಕ ಸೇರಿದಂತೆ 6 ಜಿಲ್ಲೆಗಳ ಪದಾಧಿಕಾರಿಗಳ ತಂಡಗಳು ಹೈದರಾಬಾದ್ ಕನಾ೯ಟಕದ ರಾಯಚೂರು, ಯಾದಗಿರ, ಕಲಬುಗಿ೯, ಕೊಪ್ಪಳ, ಬೀದರ, ಬಳ್ಳಾರಿ ಜಿಲ್ಲೆಗಳಿಂದ 100 ಕ್ಕೂ ಅಧಿಕ ಜನರ ತಂಡ ಬದಾಮಿಗೆ ಆಗಮಿಸಿದೆ. 
 
ಬಾದಾಮಿ, ಗುಳೇದಗುಡ್ಡ, ಶಿವಯೋಗಿ ಮಂದಿರದಲ್ಲಿ ಬೀಡು ಬಿಟ್ಟಿರುವ ತಂಡಗಳು. ಇಂದಿನಿಂದ ನಿರಂತರ 3 ದಿನಗಳ ಕಾಲ ಸಿಎಂ ವಿರುದ್ಧ ಪ್ರಚಾರಕ್ಕೆ ಇಳಿಯಲಿವೆ. ಮೀಸಲಾತಿ ವಿಚಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡಿದ ಸಿಎಂ ವಿರುದ್ಧ ಗರಂ ಆಗಿರೋ ನಾಯಕರು.ಇದರಿಂದಾಗಿ ಬಾದಾಮಿ ಮತಕ್ಷೇತ್ರದ ವಾಲ್ಮೀಕಿ ಸಮುದಾಯದ ಮತ ಸೆಳೆಯಲು ಬಂದಿದ್ದ ಕಾಂಗ್ರೆಸ್ ನ ಸತೀಶ ಜಾರಕಿಹೊಳಿ ತಂತ್ರ ಬುಡಮೇಲಾದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಜೊತೆಗೆ ಮದುವೆ ಹಿಂಸಾತ್ಮಕವಾಗಿದ್ದು ಅದಕ್ಕೇ ವಿಚ್ಛೇದನವಾಯ್ತು: ಖರ್ಗೆಗೆ ದೇವೇಗೌಡ ತಿರುಗೇಟು

ಕರಡು ಮತಪಟ್ಟಿ ಪರಿಶೀಲಿಸಿ ಆಕ್ಷೇಪಣೆ ಸಲ್ಲಿಕೆ, ದಿನಾಂಕ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

Video: ಜೀವ ಗಟ್ಟಿಯಿತ್ತು, ಬೈಕ್ ಪಲ್ಟಿ ಹೊಡೆದರೂ ಬದುಕಿದ ಸವಾರ

ರಾಜ್ಯಕ್ಕೆ ದಿಸೆ ತೋರದ ಆಯವ್ಯಯ ಕನ್ನಡಿಗರ ಪಾಲಿನ ಆರ್ಥಿಕ ಮರಣ ಶಾಸನ: ಅರವಿಂದ ಬೆಲ್ಲದ

Video: ಗೋಣಿಚೀಲದಲ್ಲಿ ಕಟ್ಟಿ ತಂದೆಯನ್ನು ಪಾರ್ಸೆಲ್ ಮಾಡಲು ಹೊರಟ ಬೆಂಗಳೂರಿನ ಮಹಿಳೆ

ಮುಂದಿನ ಸುದ್ದಿ
Show comments