Webdunia - Bharat's app for daily news and videos

Install App

ಜಾತಿ ಲೆಕ್ಕಾಚಾರದಲ್ಲಿ ಹೈ ವೋಲ್ಟೇಜ್ ಕದನವಾದ ಬಾದಾಮಿ

Webdunia
ಬುಧವಾರ, 2 ಮೇ 2018 (13:26 IST)
ಜಾತಿ ಲೆಕ್ಕಾಚಾರದಲ್ಲಿ ಹೈ ವೋಲ್ಟೇಜ್ ಕದನವಾದ ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈದ್ರಾಬಾದ್ ಕನಾ೯ಟಕದ ವಾಲ್ಮೀಕಿ ಸಮುದಾಯ ತೊಡೆ ತಟ್ಟಿದೆ. 
ನಿನ್ನೆ ರಾತ್ರಿ ಬಾದಾಮಿ ಮತಕ್ಷೇತ್ರಕ್ಕೆ ಆಗಮಿಸಿದ ಹೈದ್ರಾಬಾದ್ ಕನಾ೯ಟಕದ  6  ಜಿಲ್ಲೆಗಳ ತಂಡಗಳು, ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸೋಲಿಸಲು ರಾಮುಲು ಪರ ಪ್ರಚಾರಕ್ಕೆ ಆಗಮಿಸಿವೆ. ಹೈ-ಕ ವಾಲ್ಮೀಕಿ ಸಮುದಾಯದ  ವಿಭಾಗೀಯ  ಅಧ್ಯಕ್ಷ ನಂದಕುಮಾರ ಪಾಟೀಲ, ಕಾಯ೯ದಶಿ೯ ರಘುವೀರ ನಾಯಕ್ , ಯಾದಗಿರಿ ಜಿಲ್ಲಾದ್ಯಕ್ಷ ಮರಿಯಪ್ಪ ನಾಯಕ ಸೇರಿದಂತೆ 6 ಜಿಲ್ಲೆಗಳ ಪದಾಧಿಕಾರಿಗಳ ತಂಡಗಳು ಹೈದರಾಬಾದ್ ಕನಾ೯ಟಕದ ರಾಯಚೂರು, ಯಾದಗಿರ, ಕಲಬುಗಿ೯, ಕೊಪ್ಪಳ, ಬೀದರ, ಬಳ್ಳಾರಿ ಜಿಲ್ಲೆಗಳಿಂದ 100 ಕ್ಕೂ ಅಧಿಕ ಜನರ ತಂಡ ಬದಾಮಿಗೆ ಆಗಮಿಸಿದೆ. 
 
ಬಾದಾಮಿ, ಗುಳೇದಗುಡ್ಡ, ಶಿವಯೋಗಿ ಮಂದಿರದಲ್ಲಿ ಬೀಡು ಬಿಟ್ಟಿರುವ ತಂಡಗಳು. ಇಂದಿನಿಂದ ನಿರಂತರ 3 ದಿನಗಳ ಕಾಲ ಸಿಎಂ ವಿರುದ್ಧ ಪ್ರಚಾರಕ್ಕೆ ಇಳಿಯಲಿವೆ. ಮೀಸಲಾತಿ ವಿಚಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಮಾಡಿದ ಸಿಎಂ ವಿರುದ್ಧ ಗರಂ ಆಗಿರೋ ನಾಯಕರು.ಇದರಿಂದಾಗಿ ಬಾದಾಮಿ ಮತಕ್ಷೇತ್ರದ ವಾಲ್ಮೀಕಿ ಸಮುದಾಯದ ಮತ ಸೆಳೆಯಲು ಬಂದಿದ್ದ ಕಾಂಗ್ರೆಸ್ ನ ಸತೀಶ ಜಾರಕಿಹೊಳಿ ತಂತ್ರ ಬುಡಮೇಲಾದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮುಂದಿನ ಸುದ್ದಿ
Show comments