Webdunia - Bharat's app for daily news and videos

Install App

BJPಯಿಂದ ಬಾಡೂಟ; ಅಧಿಕಾರಿಗಳ ದಾಳಿ

Webdunia
ಮಂಗಳವಾರ, 4 ಏಪ್ರಿಲ್ 2023 (18:40 IST)
ಕೊಪ್ಪಳದ ಕಾರಟಗಿಯಲ್ಲಿ ಹಾಲಿ ಶಾಸಕ ಬಸವರಾಜ ದಡೇಸೂಗೂರು ಆಪ್ತ, ಕಾಶಿವಿಶ್ವನಾಥ ಬಿಚ್ಚಾಲಿ ಬಾಡೂಟ ಆಯೋಜನೆ ಮಾಡಿದ್ದು, ಮಾಹಿತಿ ಮೇರೆಗೆ ಚುಣಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚುನಾವಣಾ ಅಧಿಕಾರಿಗಳನ್ನು ಕಂಡು ಬಾಡೂಟ ಸವಿಯಲು ಬಂದಿದ್ದ ಮಂದಿಯೆಲ್ಲಾ ಕಾಲ್ಕಿತ್ತಿದ್ದಾರೆ.. ದೋತರದಟ್ಟಿ ಹೆಸರಲ್ಲಿ ಮತದಾರರನ್ನು ಸೆಳೆಯಲು ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು.. ಕಾಶಿವಿಶ್ವನಾಥ ಪುತ್ರ ಬಿ. ವಿನಯಕುಮಾರ ದೋತರದಟ್ಟಿ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಬಾಡೂಟ ಹಾಕಿಸಲಾಗಿದೆ. 500 ಜನರಿಗೆ ಊಟದ ವ್ಯವಸ್ಥೆ ಮಾಡುವುದಾಗಿ ಶಾಸಕನ ಅಪ್ತ ಕಾಶಿವಿಶ್ವನಾಥ ಬಿಚ್ಚಾಲಿ ಅನುಮತಿ ಪಡೆದಿದ್ರು. ಆದರೆ ಕ್ಷೇತ್ರದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಭಾವಚಿತ್ರ, ವಿಡಿಯೊ ತೆಗೆಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಬಾಡೂಟದ ಸ್ಥಳದಿಂದ ಕಾಲ್ಕಿತ್ತಿದ್ದಾರೆ.. ಬಾಡೂಟದ ವ್ಯವಸ್ಥೆ ಮಾಡಿರುವ ಎಲ್ಲರ ವಿರುದ್ಧ ದೂರು ದಾಖಲಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments