BJPಯಿಂದ ಬಾಡೂಟ; ಅಧಿಕಾರಿಗಳ ದಾಳಿ

Webdunia
ಮಂಗಳವಾರ, 4 ಏಪ್ರಿಲ್ 2023 (18:40 IST)
ಕೊಪ್ಪಳದ ಕಾರಟಗಿಯಲ್ಲಿ ಹಾಲಿ ಶಾಸಕ ಬಸವರಾಜ ದಡೇಸೂಗೂರು ಆಪ್ತ, ಕಾಶಿವಿಶ್ವನಾಥ ಬಿಚ್ಚಾಲಿ ಬಾಡೂಟ ಆಯೋಜನೆ ಮಾಡಿದ್ದು, ಮಾಹಿತಿ ಮೇರೆಗೆ ಚುಣಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚುನಾವಣಾ ಅಧಿಕಾರಿಗಳನ್ನು ಕಂಡು ಬಾಡೂಟ ಸವಿಯಲು ಬಂದಿದ್ದ ಮಂದಿಯೆಲ್ಲಾ ಕಾಲ್ಕಿತ್ತಿದ್ದಾರೆ.. ದೋತರದಟ್ಟಿ ಹೆಸರಲ್ಲಿ ಮತದಾರರನ್ನು ಸೆಳೆಯಲು ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು.. ಕಾಶಿವಿಶ್ವನಾಥ ಪುತ್ರ ಬಿ. ವಿನಯಕುಮಾರ ದೋತರದಟ್ಟಿ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಬಾಡೂಟ ಹಾಕಿಸಲಾಗಿದೆ. 500 ಜನರಿಗೆ ಊಟದ ವ್ಯವಸ್ಥೆ ಮಾಡುವುದಾಗಿ ಶಾಸಕನ ಅಪ್ತ ಕಾಶಿವಿಶ್ವನಾಥ ಬಿಚ್ಚಾಲಿ ಅನುಮತಿ ಪಡೆದಿದ್ರು. ಆದರೆ ಕ್ಷೇತ್ರದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಭಾವಚಿತ್ರ, ವಿಡಿಯೊ ತೆಗೆಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಬಾಡೂಟದ ಸ್ಥಳದಿಂದ ಕಾಲ್ಕಿತ್ತಿದ್ದಾರೆ.. ಬಾಡೂಟದ ವ್ಯವಸ್ಥೆ ಮಾಡಿರುವ ಎಲ್ಲರ ವಿರುದ್ಧ ದೂರು ದಾಖಲಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments