Webdunia - Bharat's app for daily news and videos

Install App

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

Webdunia
ಶನಿವಾರ, 4 ಆಗಸ್ಟ್ 2018 (19:16 IST)
ಮಳೆಯಿಂದ ಮೈದುಂಬಿರುವ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಾಗಿದೆ.

ದಾವಣಗೆರೆ ಜಿಲ್ಲಾ ಬಿಜೆಪಿಯಿಂದ ಲಕ್ಕವಳ್ಳಿಯಲ್ಲಿರುವ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಾಯಿತು. ದಾವಣಗೆರೆ ಸಂಸದ ಜಿ. ಎಂ. ಸಿದ್ದೇಶ್ವರ್, ದಾವಣಗೆರೆ ಉತ್ತರ ವಿಧಾನಸಭಾ ಶಾಸಕ ಎಸ್. ಎ. ರವೀಂದ್ರನಾಥ್ ಬಾಗಿನ ಅರ್ಪಿಸಿದರು.
ಈ ವೇಳೆ ಭದ್ರಾ ಅಚ್ಚುಕಟ್ಟು ಪ್ರದೇಶದ ಹಲವಾರು ರೈತರುಗಳು ಭಾಗಿಯಾಗಿದ್ದರು.

ದಾವಣಗೆರೆಯ ಜೀವನಾಡಿ ಎಂದೆ ಕರೆಯುವ ಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಭದ್ರಾ ತುಂಬಿರುವುದಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಬಾಗಿನ ಕಾರ್ಯಕ್ರಮದಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರು.





 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

ಮುಂದಿನ ಸುದ್ದಿ
Show comments