ರವಿ ಬೆಳಗೆರೆ ಪರ ಜಾಮೀನು ಅರ್ಜಿ ಸಲ್ಲಿಕೆ

Webdunia
ಬುಧವಾರ, 13 ಡಿಸೆಂಬರ್ 2017 (12:03 IST)
ಬೆಂಗಳೂರು: ಪ್ರತಕರ್ತ ಸುನಿಲ್ ಹೆಗ್ಗರವಳ್ಲಿ ಕೊಲೆಗೆ ಸುಪಾರಿ ಪ್ರಕರಣ, ನ್ಯಾಯಾಂಗ ಬಂಧನದಲ್ಲಿರುವ ರವಿಬೆಳಗೆರೆಯ ಪರವಾಗಿ ಅವರ ವಕೀಲ ದಿವಾಕರ್ ಅವರು ಜಾಮೀನು ಅರ್ಜಿ ಯನ್ನು ಸಲ್ಲಿಸಲಿದ್ದಾರೆ.


ಅನಾರೋಗ್ಯದ ಹಿನ್ನೆಲೆಯಲ್ಲಿ ರವಿ ಬೆಳಗೆರೆಗೆ ಜಾಮೀನು ನೀಡುವಂತೆ ರವಿ ಬೆಳಗೆರೆ ಪರ ವಕೀಲ ದಿವಾಕರ್ ಅವರು ಮನವಿ ಸಲ್ಲಿಸುವ ಬಗ್ಗೆ  ರವಿ ಬೆಳಗೆರೆ ಪುತ್ರಿ ಚೇತನಾ ಬೆಳಗೆರೆ ಅವರು ಮಾಹಿತಿ ನೀಡಿದ್ದಾರೆ. ಸೆಷನ್ಸ್ ಕೋರ್ಟ್ ಗೆ ಇಂದು ವಕೀಲ ದಿವಾಕರ್ ಅವರು ಅರ್ಜಿ ಸಲ್ಲಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಚ ರಾಜ್ಯಗಳ ಚುನಾವಣೆ ಹೊಸ್ತಿಲಲ್ಲೇ ಕಮಲದ ತೆಕ್ಕೆಗೆ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್: ಟಿಎಂಸಿಗೆ ಗುಡ್‌ಬೈ

Video: ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಖರೀದಿ ಮಾಡುವಾಗ ಹುಷಾರ್: ಇದನ್ನು ತಿಂದ್ರೆ ಡೈರೆಕ್ಟ್ ಸ್ವರ್ಗಕ್ಕೇ ಟಿಕೆಟ್

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Video: ಬಿಹಾರದ ಶೀತ್ಲಾದೇವಿ ದೇವಾಲಯದಲ್ಲಿ ಕಾಲ್ತುಳಿತ: 8 ಮಂದಿ ಸಾವು, ಹಲವರಿಗೆ ಗಾಯ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments