Webdunia - Bharat's app for daily news and videos

Install App

ರವಿ ಬೆಳಗೆರೆ ಪರ ಜಾಮೀನು ಅರ್ಜಿ ಸಲ್ಲಿಕೆ

Webdunia
ಬುಧವಾರ, 13 ಡಿಸೆಂಬರ್ 2017 (12:03 IST)
ಬೆಂಗಳೂರು: ಪ್ರತಕರ್ತ ಸುನಿಲ್ ಹೆಗ್ಗರವಳ್ಲಿ ಕೊಲೆಗೆ ಸುಪಾರಿ ಪ್ರಕರಣ, ನ್ಯಾಯಾಂಗ ಬಂಧನದಲ್ಲಿರುವ ರವಿಬೆಳಗೆರೆಯ ಪರವಾಗಿ ಅವರ ವಕೀಲ ದಿವಾಕರ್ ಅವರು ಜಾಮೀನು ಅರ್ಜಿ ಯನ್ನು ಸಲ್ಲಿಸಲಿದ್ದಾರೆ.


ಅನಾರೋಗ್ಯದ ಹಿನ್ನೆಲೆಯಲ್ಲಿ ರವಿ ಬೆಳಗೆರೆಗೆ ಜಾಮೀನು ನೀಡುವಂತೆ ರವಿ ಬೆಳಗೆರೆ ಪರ ವಕೀಲ ದಿವಾಕರ್ ಅವರು ಮನವಿ ಸಲ್ಲಿಸುವ ಬಗ್ಗೆ  ರವಿ ಬೆಳಗೆರೆ ಪುತ್ರಿ ಚೇತನಾ ಬೆಳಗೆರೆ ಅವರು ಮಾಹಿತಿ ನೀಡಿದ್ದಾರೆ. ಸೆಷನ್ಸ್ ಕೋರ್ಟ್ ಗೆ ಇಂದು ವಕೀಲ ದಿವಾಕರ್ ಅವರು ಅರ್ಜಿ ಸಲ್ಲಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments