ಡಿಕೆ ಶಿವಕುಮಾರ್ ಗೆ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Webdunia
ಗುರುವಾರ, 19 ಸೆಪ್ಟಂಬರ್ 2019 (18:03 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿರೋ ಜಾಮೀನು ಅರ್ಜಿ ವಿಚಾರಣೆಯ ದಿನ ಮುಂದಕ್ಕೆ ಹೋಗಿರೋದು ಡಿಕೆಶಿಗೆ ಹಿನ್ನಡೆಯಾದಂತಿದ್ದು, ಸಧ್ಯಕ್ಕೆ ಜೈಲೇ ಗತಿ ಎಂಬಂತಾಗಿದೆ.

ಡಿಕೆಶಿ ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ. ಅಕ್ರಮ ಹಣ ಹರಿವು ಆಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕಿದೆ ಅಂತ ಇಡಿ ಪರವಾಗಿರೋ ನ್ಯಾಯವಾದಿ ಹೆಚ್ಚುವರಿ ಸಾಲಿಸಿಟರ್ ಜನರಲ್ ನಟರಾಜ್ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ರು.

ತನಿಖೆಗೆ ಇನ್ನೂ ಆಗಬೇಕಿರುವುದರಿಂದ ಜಾಮೀನು ಮಂಜೂರು ಮಾಡಬಾರದು ಅಂತ ಇಡಿ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದ್ರು.

ಡಿ.ಕೆ.ಶಿ ಪರ ವಕೀಲರು ಕೆಲ ಸಮಯ ಪ್ರತಿವಾದ ನಡೆಸಿದ್ರು. ಇದೇ ಸಂದರ್ಭದಲ್ಲಿ ಶನಿವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಅಂತ ನ್ಯಾಯಾಧೀಶರು ತಿಳಿಸಿದ್ರು.

ಹೀಗಾಗಿ ಇನ್ನೆರಡು ದಿನ ಡಿಕೆಶಿಗೆ ತಿಹಾರ್ ಜೈಲೇ ಗತಿ ಎನ್ನುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವವರಿಗೆ ಕತಾರ್ ನಿಂದ ಫುಡ್ ಆರ್ಡರ್: ಡೆಲಿವರಿ ಬಾಯ್ ಹೇಳಿದ್ದೇನು Video

ಮುಂದಿನ ಸುದ್ದಿ
Show comments