Webdunia - Bharat's app for daily news and videos

Install App

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು

Webdunia
ಭಾನುವಾರ, 16 ಏಪ್ರಿಲ್ 2023 (12:23 IST)
ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರಾಗಿದ್ದಾಗ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರಾಗಿದೆ.
 
ಶಾಸಕ ವಿರೂಪಾಕ್ಷಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾ. ಜಯಂತ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. 5 ಷರತ್ತುಗಳನ್ನ ವಿಧಿಸಿ ಜಾಮೀನು ನೀಡಲಾಗಿದೆ. 

ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಬಂಧಿಸಿದ್ದರು. ನಂತರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ವಿರೂಪಾಕ್ಷಪ್ಪ ಜೊತೆ ಅವರ ಪುತ್ರ ಪ್ರಶಾಂತ್ ಮಾಡಾಳ್,

ಅವರ ಖಾಸಗಿ ಕಚೇರಿಯ ಅಕೌಂಟೆಂಟ್ ಸುರೇಂದ್ರ, ಚಿತ್ರದುರ್ಗದ ಭೀಮಸಂದ್ರ ನಿವಾಸಿ ಸಿದ್ದೇಶ್, ಬೆಂಗಳೂರಿನ ಕರ್ನಾಟಕ ಅರೋಮಾಸ್ ಕಂಪನಿಯ ನೌಕರರಾದ ಆಲ್ಬರ್ಟ್ ನಿಕೋಲಸ್ ಮತ್ತು ಗಂಗಾಧರ ಅವರನ್ನು ಕೆಎಸ್ಡಿಎಲ್ ಕಚ್ಚಾವಸ್ತು ಪೂರೈಕೆಯಲ್ಲಿನ ಲಂಚ ಪ್ರಕರಣದಲ್ಲಿ ಮಾರ್ಚ್ 2ರಂದು ಬಂಧಿಸಲಾಗಿತ್ತು. ಅವರೆಲ್ಲರೂ ಈವರೆಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments