Daily Horoscope

ಡಿಕೆಶಿ ಗೆ ಜಾಮೀನು : ಕಾಂಗ್ರೆಸ್ ಸಂಭ್ರಮಾಚರಣೆ

Webdunia
ಬುಧವಾರ, 23 ಅಕ್ಟೋಬರ್ 2019 (19:11 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಜಾಮೀನು ಮಂಜೂರಾದ ಹಿನ್ನಲೆಯಲ್ಲಿ ಕೈಪಾಳೆಯದ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಹಿಸಿ ಹಂಚಿ ಸಂಭ್ರಮಿಸಿದರು.

ದುರ್ಗದ ಬೈಲ್ ನಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ನೇತೃತ್ವದಲ್ಲಿ ಸಂಭ್ರಮ ಆಚರಣೆ ನಡೆಯಿತು. ಡಿ.ಕೆ.ಶಿವಕುಮಾರ ಪರ ಕಾರ್ಯಕರ್ತರು ಜಯ ಘೋಷ ಕೂಗಿದರು. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮನೆಯ ವರಾಂಡದಲ್ಲಿ ಕೂತಿದ್ದ ವ್ಯಕ್ತಿಯತ್ತ ನುಗ್ಗಿದ ಕಾಡು ಹಂದಿ: ಎದೆ ಝಲ್ಲೆನಿಸುವ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments