Select Your Language

Notifications

webdunia
webdunia
webdunia
webdunia

ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ- ಭೈರತಿ ಬಸವರಾಜ್

ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ- ಭೈರತಿ ಬಸವರಾಜ್
ಬೆಂಗಳೂರು , ಸೋಮವಾರ, 3 ಫೆಬ್ರವರಿ 2020 (14:18 IST)
ಬೆಂಗಳೂರು: ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಧನ್ಯವಾದಗಳು. ಜನತೆ ಬಗ್ಗೆ ಕಳವಳ ಇಟ್ಟಿರೋರಿಗೆ ನ್ಯಾಯ ದೊರಕುತ್ತೆ. 10+3 ಮಾತ್ರವಲ್ಲದೆ ಎಲ್ಲರಿಗೂ ನ್ಯಾಯ ದೊರಕುತ್ತೆ ಎಂದು ಹೇಳಿದ್ದಾರೆ.
 ಎಂಟಿಬಿ, ವಿಶ್ವನಾಥ್, ಕುಮಟಳ್ಳಿ, ಶಂಕರ್ ಗೂ ಸ್ಥಾನ ಸಿಗಲಿದೆ. 7-8 ಪರಿಷತ್ ಸ್ಥಾನ ಖಾಲಿಯಾದಾಗ ಸಚಿವರಾಗ್ತಾರೆ. ಸುಪ್ರೀಂ ಕೋರ್ಟ್ ಕೆಲವೊಂದು ನಿಬಂಧನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವಾಹನ ಸವಾರರಿಗೆ ಸಿಹಿಸುದ್ದಿ, ಇಂದು ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ